Featured

ನೀವು ನಿಮ್ಮ ಧರ್ಮವನ್ನು ಅನುಸರಿಸಬೇಕು ಎಂದಿದ್ದರೆ ಬಿಜೆಪಿಗೆ ಮತ ನೀಡಬೇಡಿ : ಮಮತಾ ಬ್ಯಾನರ್ಜಿ -Vishwanews24

ಬಿಜೆಪಿಯನ್ನು ನಾವು ಸೋಲಿಸುತ್ತೇವೆ..

ನೀವು ನಿಮ್ಮ ಧರ್ಮವನ್ನು ಅನುಸರಿಸಬೇಕು ಎಂದಿದ್ದರೆ ಬಿಜೆಪಿಗೆ ಮತ ನೀಡಬೇಡಿ : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತ್ತ, : “ನೀವು ನಿಮ್ಮ ಧರ್ಮವನ್ನು ಅನುಸರಿಸಬೇಕು ಎಂದಿದ್ದರೆ ಬಿಜೆಪಿಗೆ ಮತ ನೀಡಬೇಡಿ” ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಝಾರ್‌ಗ್ರಾಮ್‌‌ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅವರು, “ನೀವು ನಿಮ್ಮ ಧರ್ಮವನ್ನು ಅನುಸರಿಸಬೇಕು ಎಂದಿದ್ದರೆ ಬಿಜೆಪಿಗೆ ಮತ ನೀಡಬೇಡಿ. ಬಿಜೆಪಿಗೆ ಮತ ನೀಡಿದ್ದಲ್ಲಿ ನೀವು ಜೈ ಶ್ರೀರಾಮ್‌ ಎಂದೇ ಹೇಳಬೇಕಾಗುತ್ತದೆ. ನಿಮಗೆ ಜೈ ಸಿಯಾ ರಾಂ ಎಂದು ಹೇಳಲು ಅವಕಾಶವಿರುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ಇನ್ನು ಮುಂದೆ ಎಂದೂ ಚುನಾವಣೆಗೆ ನಿಲ್ಲಲ್ಲ , ರಾಜಕೀಯದಿಂದ ನಿವೃತ್ತಿಯಾಗುತ್ತೇನೆ : ಕಣ್ಣೀರಿಟ್ಟ ಶಾಸಕ ಸಾ.ರಾ. ಮಹೇಶ್ -Vishwanews24

“ದುರ್ಗಾ ಮಾತೆಯನ್ನು ಭಗವಾನ್‌ ರಾಮ ಕೂಡಾ ಪೂಜಿಸುತ್ತಿದ್ದ. ದುರ್ಗಾ ಮಾತೆಯ ಶ್ರೇಷ್ಠತೆ ತುಂಬಾ ದೊಡ್ಡದು” ಎಂದು ಹೇಳಿದ್ದಾರೆ.

“ಝಾರ್‌ಗ್ರಾಮ್‌ದಿಂದ ಬಡತನವನ್ನು ತೊಲಗಿಸಿದ್ದು ಟಿಎಂಸಿ ಸರ್ಕಾರ. ಆದರೆ, ಬಿಜೆಪಿ ಸರ್ಕಾರ ಕೇವಲ ಜನಸಾಮಾನ್ಯರಿಗೆ ತೊಂದರೆಯಾಗುವಂತ ನಿಯಮಗಳನ್ನು ಜಾರಿ ಮಾಡಿದೆ” ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ :ಕಾಪು : ಮಾರ್ಚ್ 23 ಸುಗ್ಗಿ ಮಾರಿಪೂಜೆಯಂದು ಶಿಲಾಸೇವೆ ಸಮರ್ಪಣಾ ಸಮಾರಂಭ: ಕೆ ವಾಸುದೇವ ಶೆಟ್ಟಿ -Vishwanews24

“ಇದೀಗ ಆಟ ಪ್ರಾರಂಭವಾಗಿದ್ದು, ನೀವು ಈ ಆಟದಲ್ಲಿ ಬಿಜೆಪಿಯನ್ನು ಪಶ್ಚಿಮಬಗಾಳದಿಂದ ಉಚ್ಛಾಟಿಸಲಿದ್ದೀರಿ. ಅಲ್ಲದೇ, ಬಿಜೆಪಿಯ ನಾಯಕರನ್ನು ಮನೆಗೆ ಕಳುಹಿಸುವ ಕಾರ್ಯ ನಿಮ್ಮದು” ಎಂದಿದ್ದಾರೆ.

“ಚುನಾವಣೆಗೂ ಮೊದಲು ನನ್ನನ್ನು ಹೊರಬಾರದಂತೆ ಮಾಡಲು ಬಿಜೆಪಿಯವರು ಬಯಸಿದ್ದು, ನನ್ನ ಕಾಲಿಗೆ ಗಾಯವಾಗುವಂತೆ ಮಾಡಿದ್ದಾರೆ. ನನ್ನ ಧ್ವನಿಯನ್ನು ಹತ್ತಿಕ್ಕುವ ಕಾರ್ಯವನ್ನು ಮಾಡಲು ಅವರಿಗೆ ಸಾಧ್ಯವಿಲ್ಲ. ಬಿಜೆಪಿಯನ್ನು ನಾವು ಸೋಲಿಸುತ್ತೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕೊಡಗು ಮೂಲದ ಎಂ.ಎ. ಗಣಪತಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ ಮಹಾ ನಿರ್ದೇಶಕರಾಗಿ ನೇಮಕ -Vishwanews24

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

20 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

23 hours ago