ಮೈಸೂರು: ನೀವು ತಿನ್ನುತ್ತಿರುವ ಸೂರ್ಯಕಾಂತಿ, ಕಡಲೆಕಾಯಿ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಡುಗೆ ತೈಲದ ವಿಚಾರದಲ್ಲಿ ಭಾರತ ಸ್ವಾವಲಂಬಿ ಆಗಬೇಕಿದೆ.
ಶೇಕಡ 70ರಷ್ಟು ಎಣ್ಣೆ ವಿದೇಶದಿಂದ ಆಮದಾಗುತ್ತದೆ. ಮಲೇಷಿಯಾ ಹಾಗೂ ಇಂಡೋನೇಷ್ಯಾದಿಂದ ಪಾಮ್ ಆಯಿಲ್ ಬರುತ್ತದೆ. ಅದನ್ನು ಭಾರತದಲ್ಲಿ ರಿಫೈನರಿ ಮಾಡಿ ಬೇರೆ, ಬೇರೆ ಲೇಬಲ್ ಅಂಟಿಸಿ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ
ತೈಲ ಬೆಳೆಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಖಾದ್ಯ ತೈಲದ ವಿಚಾರದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…