ಚಿತ್ರದುರ್ಗ: ಮದ್ಯ ನಿಷೇಧದ ಕುರಿತು ಸದನ ಹೊರಗೂ ಹಾಗೂ ಒಳಗೆ ಧ್ವನಿ ಎತ್ತುತ್ತೇನೆ. ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿಯ ತರಳುಬಾಳು ಗುರುಪೀಠದ ಬಯಲು ರಂಗ ಮಂದಿರದಲ್ಲಿ ನಡೆದ ರಾಷ್ಟ್ರೀಯ ನಾಟಕೋತ್ಸವದಲ್ಲಿ ರವಿ ಮಾತನಾಡಿದರು.
ನೀವು ಬೆಂಬಲ ನೀಡುವುದಾದರೆ, ನಾನು ಸಹ ಸಂಪುಟದ ಒಳಗೆ ಹಾಗೂ ಹೊರಗೆ ಮದ್ಯಪಾನ ನಿಷೇಧದ ಪರ ಧ್ವನಿ ಎತ್ತುತ್ತೇನೆ. ಅಲ್ಲದೆ ಇಂದಿನ ಪರಿಸ್ಥಿತಿಯಲ್ಲಿ ಮದ್ಯಪಾನ ನಿಷೇಧ ಮಾಡಬೇಕಾದ ಅಗತ್ಯವಿದೆ ಎಂದರು.
ಮತಕ್ಕಾಗಿ ರಾಜಕೀಯ ಮಾಡುವವರು ನಾವಲ್ಲ. ಸಿದ್ಧಾಂತದ ಹಿನ್ನೆಲೆ ನಾವು ರಾಜಕೀಯಕ್ಕೆ ಬಂದಿದ್ದೇವೆ. ಹೀಗಾಗಿ ಕೆಲವೊಮ್ಮೆ ನಿಷ್ಠುರವಾಗಿ ಮಾತನಾಡುತ್ತೇವೆ. ರಾಜಕಾರಣಕ್ಕಾಗಿ ಸಿದ್ಧಾಂತ ಹಿಡಿದಿಲ್ಲ, ಸಿದ್ಧಾಂತಕ್ಕಾಗಿ ರಾಜಕಾರಣಕ್ಕೆ ಬಂದಿದ್ದೇವೆ. ಮದ್ಯ ನಿಷೇಧದ ಕುರಿತು ಖಂಡಿತ ಧ್ವನಿ ಎತ್ತುತ್ತೇವೆ ಎಂದು ಭರವಸೆ ನೀಡಿದರು.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…