ನೀವು ಹುಟ್ಟಿದ್ದು ಶುಕ್ರವಾರನಾ…?? ಹಾಗಾದರೆ ತಪ್ಪದೇ ಓದಿ.. ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವಾರದಲ್ಲಿ ಆರನೇಯ ದಿನ ಶುಕ್ರವಾರ. ಈ ದಿನವನ್ನು ಆಳುವವನು ಶುಕ್ರ. ಶುಕ್ರನು ಪ್ರೀತಿ, ಸಮತೋಲನ, ವಿಶ್ವಾಸ, ಸೌಂದರ್ಯ, ಪಾಲಿದಾರಿಕೆ, ಪ್ರಣಯ, ಸೂಕ್ಷ್ಮತೆ, ಕಲೆ, ಹರ್ಷ, ಶ್ರೀಮಂತಿಕೆ, ನೆಮ್ಮದಿಯನ್ನು ಪ್ರತಿನಿಧಿಸುತ್ತಾನೆ. ಶುಕ್ರವಾರ ಹುಟ್ಟಿದವರು ಹೆಚ್ಚು ಸಾಮಾಜಿಕವಾಗಿ ತೊಡಗಿಕೊಳ್ಳುವವರೂ ಹಾಗೂ ಕಲೆಗಾರಿಕೆಯನ್ನು ಹೊಂದಿರುವವರೂ ಆಗಿರುತ್ತಾರೆ.

ಶುಕ್ರವಾರ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ. ಇವರು ಹೆಚ್ಚು ಆಲಸಿಯೂ ಪ್ರೀತಿಯಲ್ಲಿ ನೆಮ್ಮದಿಯನ್ನು ಕಾಣುತ್ತಾರೆ. ಈ ದಿನ ಜನಿಸಿದವರು ಸೌಂದರ್ಯವಂತರಾಗಿದ್ದು , ಅಲಂಕಾರಪ್ರಿಯರೂ ಆಗಿರುತ್ತಾರೆ. ಜೊತೆಗೆ ಪ್ರತಿಭಾವಂತರೂ ಆಗಿರುತ್ತಾರೆ.ಇವರಲ್ಲಿರುವ ಪ್ರತಿಭೆಯನ್ನು ಪ್ರೀತಿಯಿಂದ ಪೋಷಿಸಬೇಕು ಹಾಗೂ ಇವರಲ್ಲಿ ಅಡಗಿರುವಂತಹ ಪ್ರತಿಭೆಯನ್ನುಹೊರಗೆ ತರಬೇಕು.

ಶುಕ್ರವಾರ ಹುಟ್ಟಿದವರ ವ್ಯಕ್ತಿತ್ವವು ಆಕರ್ಷಕವಾಗಿದ್ದು ಯಾರನ್ನು ಬೇಕಾದರೂ ಸೆಳೆಯುವಂತಹ ಶಕ್ತಿ ನಿಮ್ಮಲ್ಲಿರುತ್ತದೆ. ನೀವು ಸ್ಪರ್ಧೆಯನ್ನು ಎದುರಿಸುವಾಗ ನಿಮ್ಮ ಮುಂದೆ ಯಾರಾದರೂ ಇದ್ದರೆ ಅವರನ್ನು ನೋಡಿ ಅಸೂಯೆ ಪಡುವಿರಿ. ಸುಲಭವಾಗಿ ಹಣ ಸಂಪಾದಿಸುವ ನೀವು ಜೀವನದಲ್ಲಿ ಸಹಭಾಗಿತ್ವವನ್ನು ರೂಪಿಸಿಕೊಂಡಲ್ಲಿ ಅಭಿವೃದ್ಧಿ ಹಾಗೂ ಬೆಳವಣಿಗೆಯನ್ನು ಕಾಣುವಿರಿ.

ವೃತ್ತಿ ಜೀವನ
ಶುಕ್ರವಾರ ಜನಿಸಿದವರು ತಮ್ಮ ವೃತ್ತಿಯಲ್ಲಿ ಶಕ್ತಿಯನ್ನು ತೋರಿಸುತ್ತಾರೆ. ಇದು ನಿಮ್ಮ ಕೆಲಸದ ಸ್ಥಳವನ್ನು ಇನ್ನಷ್ಟು ರೋಮಾಂಚಕಗೊಳಿಸುವುದು ಹಾಗೂ ದೃಢಗೊಳಿಸುವುದು. ನೀವು ಹೆಚ್ಚು ಸೃಜನಶೀಲರು ಹಾಗೂ ಹೊಸತನವನ್ನು ಹೊಂದಿರುವವರು. ವೃತ್ತಿಜೀವನ ಹಾಗೂ ವ್ಯವಹಾರದಲ್ಲೂ ಬಹಳಷ್ಟು ಸ್ವಂತಿಕೆ ಹಾಗೂ ಹೊಸ ಆಲೋಚನೆಗಳು ಮುಖ್ಯ.

ಪ್ರೀತಿ-ಪ್ರೇಮ
ಶುಕ್ರವಾರ ಜನಿಸಿದವರು ಹೆಚ್ಚು ಭಾವನಾತ್ಮಕ ವ್ಯಕ್ತಿ, ನೀವು ಯಾವಾಗಲೂ ಜನರೊಂದಿಗೆ ಒಡನಾಟ ಬೆಳೆಸಿಕೊಳ್ಳಲು ಇಷ್ಟಪಡುತ್ತೀರಿ. ಆದ್ದರಿಂದ ನಿಮ್ಮ ಸಂಗಾತಿಯನ್ನು ಆರಿಸಿಕೊಳ್ಳುವುದು ತುಂಬಾ ಸುಲಭ. ನಿಮ್ಮ ಪ್ರೀತಿಯ ಸಂಗಾತಿಯನ್ನು ಸರಿಯಾಗಿಯೇ ಆಯ್ಕೆ ಮಾಡುತ್ತಿರಿ. ನೀವು ಸಂಗಾತಿಯನ್ನು ಆಯ್ಕೆ ಮಾಡುವಾಗ ಹೆಚ್ಚು ಕಾಳಜಿ ತೆಗೆದುಕೊಳ್ಳುತ್ತೀರಿ.

ವೈವಾಹಿಕ ಜೀವನ
ಶುಕ್ರವಾರ ಜನಿಸಿದವರ ವೈವಾಹಿಕ ಜೀವನ ಭೂಮಿಯ ಮೇಲಿರುವ ಸ್ವರ್ಗದಂತಿರುತ್ತದೆ ಯಾಕೆಂದರೆ ನೀವು ಹೆಚ್ಚು ಪ್ರೀತಿಸುವವರು ಹಾಗೂ ಸಹಾನುಭೂತಿ ಇರುವಂತವರು. ನಿಮ್ಮ ಲೈಂಗಿಕ ಜೀವನವೂ ಚೆನ್ನಾಗಿರುತ್ತದೆ. ನಿಮ್ಮ ಸಂಗಾತಿಯ ಇಚ್ಛೆಗೆ ಅನುಗುಣವಾಗಿ ನಡೆದುಕೊಳ್ಳುತ್ತೀರಿ. ಸಂಬಂಧಗಳಲ್ಲಿ ಸಾಮರಸ್ಯವನ್ನು ಕಾಯ್ದುಕೊಳ್ಳಲು ಒಬ್ಬರಿಗೊಬ್ಬರು ಅರ್ಥಮಾಡಿಕೊಳ್ಳುವುದು ಮುಖ್ಯ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

12 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

22 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

22 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

22 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 days ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 days ago