Featured

ನೀವು ಹುಟ್ಟಿದ ದಿನಾಂಕದ ಆಧಾರದ ಮೇಲೆ ನಿಮ್ಮ ಲಕ್ಕಿ ನಂಬರ್ ಯಾವುದು ತಿಳಿಯಿರಿ -Vishwanews24

ಜನನದ ಆಧಾರದ ಮೇಲೆ ನಿಮ್ಮ ಭವಿಷ್ಯವನ್ನು ಹೇಳಬಹುದು ಹಾಗೂ ಮುಂದಿನ ನಡೆಗಳನ್ನು ಕೂಡ ಜ್ಯೋತಿಷ್ಯ ಶಾಸ್ತ್ರದ ಮೂಲಕ ಗುರುತಿಸಬಹುದಾಗಿದೆ. ಹಾಗಾದರೆ ನಿಮ್ಮ ಹುಟ್ಟಿದ ದಿನಾಂಕದ ಆಧಾರದ ಮೇಲೆ ನಿಮ್ಮ ಲಕ್ಕಿ ನಂಬರ್ ಯಾವುದು ಅನ್ನೋದನ್ನ ಸುಲಭವಾಗಿ ಗುರುತಿಸಬಹುದಾಗಿದೆ. ಈ ಕೆಳಗೆ ನೀಡಿರುವಂತ ಜನನದ ದಿನಾಂಕದ ಅನುಗುಣವಾಗಿ ನಿಮ್ಮ ಲಕ್ಕಿ ನಂಬರ್ ತಿಳಿದುಕೊಳ್ಳಿ ಹಾಗೂ ನಿಮ್ಮ ಆತ್ಮೀಯರಿಗೂ ಕೂಡ ಹಂಚಿಕೊಳ್ಳಿ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ ಕೇಂದ್ರ.
ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.80888827292

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

1,10,19,28 ದಿನಾಂಕಗಳಂದು ಜನಿಸಿದವರಿಗೆ ಲಕ್ಕಿ ನಂಬರ್ ಈ ರೀತಿಯಲ್ಲಿರುತ್ತವೆ 1,2,3,9 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ. ಅದೇ ರೀತಿಯಲ್ಲಿ

2,11,20,29 ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ ಇವರ ಲಕ್ಕಿ ನಂಬರ್ 2,1,5,6 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

3,12,21,30 ದಿನಾಂಕದಂದು ಜನಿಸಿದವರಿಗೆ ಇವರ ಲಕ್ಕಿ ನಂಬರ್ 3,1,2,9 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

4,13,22,31 ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ 3,2,6,8 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

5,14,23. ದಿನಾಂಕದಂದು ಜನಿಸಿದವರಿಗೆ 5,1,6,8 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

6,15,24. ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ, 6,5,8 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ

7,16,25. ದಿನಾಂಕದಂದು ಜನಿಸಿದವರಿಗೆ, 7,1,2,9 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ

8,17,26. ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ 8,5,6 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ,

9,18,27. ದಿನಾಂಕದಂದು ಜನಿಸಿದವರಿಗೆ 9,1,2,3 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ. ನಿ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago