Featured

ನೀವು ಹುಟ್ಟಿದ ದಿನಾಂಕದ ಆಧಾರದ ಮೇಲೆ ನಿಮ್ಮ ಲಕ್ಕಿ ನಂಬರ್ ಯಾವುದು ತಿಳಿಯಿರಿ -Vishwanews24

ಜನನದ ಆಧಾರದ ಮೇಲೆ ನಿಮ್ಮ ಭವಿಷ್ಯವನ್ನು ಹೇಳಬಹುದು ಹಾಗೂ ಮುಂದಿನ ನಡೆಗಳನ್ನು ಕೂಡ ಜ್ಯೋತಿಷ್ಯ ಶಾಸ್ತ್ರದ ಮೂಲಕ ಗುರುತಿಸಬಹುದಾಗಿದೆ. ಹಾಗಾದರೆ ನಿಮ್ಮ ಹುಟ್ಟಿದ ದಿನಾಂಕದ ಆಧಾರದ ಮೇಲೆ ನಿಮ್ಮ ಲಕ್ಕಿ ನಂಬರ್ ಯಾವುದು ಅನ್ನೋದನ್ನ ಸುಲಭವಾಗಿ ಗುರುತಿಸಬಹುದಾಗಿದೆ. ಈ ಕೆಳಗೆ ನೀಡಿರುವಂತ ಜನನದ ದಿನಾಂಕದ ಅನುಗುಣವಾಗಿ ನಿಮ್ಮ ಲಕ್ಕಿ ನಂಬರ್ ತಿಳಿದುಕೊಳ್ಳಿ ಹಾಗೂ ನಿಮ್ಮ ಆತ್ಮೀಯರಿಗೂ ಕೂಡ ಹಂಚಿಕೊಳ್ಳಿ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ ಕೇಂದ್ರ.
ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.80888827292

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

1,10,19,28 ದಿನಾಂಕಗಳಂದು ಜನಿಸಿದವರಿಗೆ ಲಕ್ಕಿ ನಂಬರ್ ಈ ರೀತಿಯಲ್ಲಿರುತ್ತವೆ 1,2,3,9 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ. ಅದೇ ರೀತಿಯಲ್ಲಿ

2,11,20,29 ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ ಇವರ ಲಕ್ಕಿ ನಂಬರ್ 2,1,5,6 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

3,12,21,30 ದಿನಾಂಕದಂದು ಜನಿಸಿದವರಿಗೆ ಇವರ ಲಕ್ಕಿ ನಂಬರ್ 3,1,2,9 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

4,13,22,31 ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ 3,2,6,8 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

5,14,23. ದಿನಾಂಕದಂದು ಜನಿಸಿದವರಿಗೆ 5,1,6,8 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

6,15,24. ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ, 6,5,8 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ

7,16,25. ದಿನಾಂಕದಂದು ಜನಿಸಿದವರಿಗೆ, 7,1,2,9 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ

8,17,26. ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ 8,5,6 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ,

9,18,27. ದಿನಾಂಕದಂದು ಜನಿಸಿದವರಿಗೆ 9,1,2,3 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ. ನಿ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago