Featured

ನೀವು ಹುಟ್ಟಿದ ದಿನಾಂಕದ ಆಧಾರದ ಮೇಲೆ ನಿಮ್ಮ ಲಕ್ಕಿ ನಂಬರ್ ಯಾವುದು ತಿಳಿಯಿರಿ -Vishwanews24

ಜನನದ ಆಧಾರದ ಮೇಲೆ ನಿಮ್ಮ ಭವಿಷ್ಯವನ್ನು ಹೇಳಬಹುದು ಹಾಗೂ ಮುಂದಿನ ನಡೆಗಳನ್ನು ಕೂಡ ಜ್ಯೋತಿಷ್ಯ ಶಾಸ್ತ್ರದ ಮೂಲಕ ಗುರುತಿಸಬಹುದಾಗಿದೆ. ಹಾಗಾದರೆ ನಿಮ್ಮ ಹುಟ್ಟಿದ ದಿನಾಂಕದ ಆಧಾರದ ಮೇಲೆ ನಿಮ್ಮ ಲಕ್ಕಿ ನಂಬರ್ ಯಾವುದು ಅನ್ನೋದನ್ನ ಸುಲಭವಾಗಿ ಗುರುತಿಸಬಹುದಾಗಿದೆ. ಈ ಕೆಳಗೆ ನೀಡಿರುವಂತ ಜನನದ ದಿನಾಂಕದ ಅನುಗುಣವಾಗಿ ನಿಮ್ಮ ಲಕ್ಕಿ ನಂಬರ್ ತಿಳಿದುಕೊಳ್ಳಿ ಹಾಗೂ ನಿಮ್ಮ ಆತ್ಮೀಯರಿಗೂ ಕೂಡ ಹಂಚಿಕೊಳ್ಳಿ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ ಕೇಂದ್ರ.
ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.80888827292

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

1,10,19,28 ದಿನಾಂಕಗಳಂದು ಜನಿಸಿದವರಿಗೆ ಲಕ್ಕಿ ನಂಬರ್ ಈ ರೀತಿಯಲ್ಲಿರುತ್ತವೆ 1,2,3,9 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ. ಅದೇ ರೀತಿಯಲ್ಲಿ

2,11,20,29 ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ ಇವರ ಲಕ್ಕಿ ನಂಬರ್ 2,1,5,6 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

3,12,21,30 ದಿನಾಂಕದಂದು ಜನಿಸಿದವರಿಗೆ ಇವರ ಲಕ್ಕಿ ನಂಬರ್ 3,1,2,9 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

4,13,22,31 ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ 3,2,6,8 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

5,14,23. ದಿನಾಂಕದಂದು ಜನಿಸಿದವರಿಗೆ 5,1,6,8 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ.

6,15,24. ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ, 6,5,8 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ

7,16,25. ದಿನಾಂಕದಂದು ಜನಿಸಿದವರಿಗೆ, 7,1,2,9 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ

8,17,26. ಈ ದಿನಾಂಕಗಳು ಜನ್ಮ ದಿನಾಂಕ ವಾಗಿದ್ದರೆ 8,5,6 ಈ ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ,

9,18,27. ದಿನಾಂಕದಂದು ಜನಿಸಿದವರಿಗೆ 9,1,2,3 ನಂಬರ್ ಗಳು ಲಕ್ಕಿ ನಂಬರ್ ಆಗಿರುತ್ತದೆ. ನಿ

Vishwa News 24

Recent Posts

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

2 minutes ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago