Featured

ನೀವೂ ಅಲ್ಸರ್ (ಹೊಟ್ಟೆ ಹುಣ್ಣು) ಸಮಸ್ಯೆಯಿಂದ ಬಳುತ್ತಿದ್ದರೆ ಈ ಮನೆ ಮದ್ದು ಬಳಸಿ ರೋಗದಿಂದ ಮುಕ್ತಿ ಪಡೆಯಿರಿ..

ನೀವೂ ಅಲ್ಸರ್ ನಿಂದ ಬಳುತ್ತಿದ್ದರೆ ಈ ಮನೆ ಮದ್ದನ್ನು ಬಳಸಿ  ರೋಗದಿಂದ ಮುಕ್ತಿ ಪಡೆಯಿರಿ..

ಹೊಟ್ಟೆ ಹುಣ್ಣಿನ ಲಕ್ಷಣ :

ಹೊಟ್ಟೆಯಲ್ಲಿ ನೋವು, ಉರಿ, ವಾಂತಿ, ಹೊಟ್ಟೆಯುಬ್ಬುವುದು, ಎದೆಯುರಿ, ಮೂತ್ರದ ಬಣ್ಣ ಬದಲಾಗುತ್ತದೆ. ತೂಕ ಇಳಿಯುವುದು. ಹಸಿವು ಹೆಚ್ಚಾಗುವುದು.

ಅಲ್ಸರ್ ಗೆ ಮನೆ ಮದ್ದು :

ಎಳನೀರು : ಎಳನೀರು ಹಾಗೂ ತೆಂಗಿನಕಾಯಿ ನೀರು ಹೊಟ್ಟೆಯಲ್ಲಿರುವ ಅಲ್ಸರ್ ಕಡಿಮೆ ಮಾಡುತ್ತದೆ. ಇದ್ರ ಜೊತೆಗೆ ಹೊಟ್ಟೆಯಲ್ಲಿರುವ ಹುಳವನ್ನು ಕೊಲ್ಲುತ್ತದೆ. ಹಾಗಾಗಿ ಎಳನೀರನ್ನು ಹೆಚ್ಚಾಗಿ ಸೇವನೆ ಮಾಡಿ.

ಬದಾಮಿ : ಬದಾಮಿಯನ್ನು ರುಬ್ಬಿ ಅಲ್ಸರ್ ರೋಗವಿರುವವರು ಸೇವನೆ ಮಾಡಬೇಕು.

ಬೆಳ್ಳುಳ್ಳಿ : ಮೂರು ಬೆಳ್ಳುಳ್ಳಿ ಎಸಳನ್ನು ಪೇಸ್ಟ್ ಮಾಡಿ ನೀರಿಗೆ ಬೆರೆಸಿ ಕುಡಿಯುವುದರಿಂದ ಅಲ್ಸರ್ ನಿಯಂತ್ರಣಕ್ಕೆ ಬರುತ್ತದೆ.

ಜೇನುತುಪ್ಪ : ಜೇನುತುಪ್ಪದಲ್ಲಿ ಗ್ಲುಕೋಸ್ ಪೆರಾಕ್ಸೈಡ್ ಹೆಚ್ಚಿರುತ್ತದೆ. ಇದು ಹೊಟ್ಟೆಯಲ್ಲಿರುವ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುತ್ತದೆ. ಜೇನುತುಪ್ಪ ಸೇವನೆ ಮಾಡುವುದರಿಂದ ಅಲ್ಸರ್ ರೋಗಿಗೆ ನೆಮ್ಮದಿ ಸಿಗುತ್ತದೆ.

ಬಾಳೆಹಣ್ಣು : ಇದ್ರಲ್ಲಿ ಎಂಟಿಬ್ಯಾಕ್ಟಿರಿಯಲ್ ಅಂಶವಿರುತ್ತದೆ. ಇದು ಹೊಟ್ಟೆಯಲ್ಲಿರುವ ಆಮ್ಲವನ್ನು ಕಡಿಮೆ ಮಾಡುತ್ತದೆ. ಹೊಟ್ಟೆ ಹುಣ್ಣಿನಿಂದ ಬಳಲುವ ವ್ಯಕ್ತಿಗೆ ಬಾಳೆಹಣ್ಣು ಸೇವನೆ ಮಾಡಲು ನೀಡುವುದು ಒಳ್ಳೆಯದು.

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

11 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

13 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

13 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

13 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

13 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

13 hours ago