ನವದೆಹಲಿ: ಭಾರತ- ಪಾಕಿಸ್ತಾನ ಗಡಿಯಲ್ಲಿ ನಿರ್ಮಿಸಲಾಗಿರುವ ದೇಶದ ಮೊದಲ ‘ಸ್ಮಾರ್ಟ್ ಬೇಲಿ’ಯನ್ನು ಗೃಹಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಅನಾವರಣಗೊಳಿಸಲಿದ್ದಾರೆ.
ತಲಾ 5 ಕಿ.ಮೀ ವ್ಯಾಪ್ತಿಯಲ್ಲಿನ ಈ ಬೇಲಿ ಲೇಸರ್ ಚಾಲಿತ ತಂತ್ರಜ್ಞಾನವನ್ನು ಒಳಗೊಂಡಿದೆ. ಅರೆಸೇನಾ ಪಡೆಯು ಇದನ್ನು ಕಾರ್ಯಗತಗೊಳಿಸಿದೆ. ಜಮ್ಮುವಿನ ಮುಂಚೂಣಿ ಪ್ರದೇಶದಲ್ಲಿ ರಾಜನಾಥ್ ಸಿಂಗ್ ಅವರು ಈ ಬೇಲಿಯನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಎಸ್ಎಫ್ನ ಹಿರಿಯ ಅಧಿಕಾರಿಗಳು ಬೇಲಿಗೆ ಚಾಲನೆ ನೀಡುವುದು ಮತ್ತು ಅದರ ಪ್ರತಿಕ್ರಿಯಾ ಕಾರ್ಯತಂತ್ರದ ಪ್ರಾತ್ಯಕ್ಷಿಕೆಯನ್ನು ಗೃಹಸಚಿವರಿಗೆ ತೋರಿಸಲಿದ್ದಾರೆ.ಕಣ್ಗಾವಲು, ಸಂವಹನ ಮತ್ತು ದತ್ತಾಂಶ ಸಂಗ್ರಹಕ್ಕಾಗಿ ಸ್ಮಾರ್ಟ್ ಬೇಲಿಯಲ್ಲಿ ಸಾಕಷ್ಟು ಉಪಕರಣಗಳನ್ನು ಅಳವಡಿಸಲಾಗಿದೆ.
ದಿನದ 24 ಗಂಟೆ ಕಣ್ಗಾವಲು ನಡೆಸುವ ಈ ಬೇಲಿಯನ್ನು ದೂಳಿನ ಮಾರುತ, ಮಂಜು ಅಥವಾ ಮಳೆ ಹೀಗೆ ಯಾವುದೇ ಹವಾಮಾನದಲ್ಲೂ ಕೆಲಸ ಮಾಡುವಂತೆ ನಿರ್ಮಿಸಲಾಗಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…