Featured

ನೂತನ ಕೆಲಸ ಕಾರ್ಯಗಳಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ -Vishwanews24

ನೂತನ ಕೆಲಸ ಕಾರ್ಯಗಳಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾನಸಿಕ ಒತ್ತಡ, ಪಾಲುದಾರಿಕೆಯ ಮಾತುಕತೆ, ಅತಿಯಾದ ಭಯ, ಧನ ಲಾಭ, ಇಷ್ಟ ವಸ್ತುಗಳ ಖರೀದಿ.

ವೃಷಭ: ಹಣ ಬಂದರೂ ಉಳಿಯುವುದಿಲ್ಲ, ದೃಷ್ಟಿ ದೋಷದಿಂದ ತೊಂದರೆ, ಕೋಪ ಜಾಸ್ತಿ, ಅತಿಯಾದ ನಿದ್ರೆ.

ಮಿಥುನ: ನೂತನ ಕೆಲಸ ಕಾರ್ಯಗಳಲ್ಲಿ ಜಯ, ಬೇಡದ ವಿಷಯಗಳಲ್ಲಿ ಆಸಕ್ತಿ, ದುಡುಕು ಸ್ವಭಾವ, ವಿದ್ಯಾರ್ಥಿಗಳಿಗೆ ಹಿನ್ನಡೆ.

ಕಟಕ: ಅನಿರೀಕ್ಷಿತ ಪ್ರಯಾಣ, ಯತ್ನ ಕಾರ್ಯಗಳಲ್ಲಿ ವಿಳಂಬ, ಸಜ್ಜನ ವಿರೋಧ, ಉದ್ಯೋಗದಲ್ಲಿ ಪ್ರಗತಿ.

ಸಿಂಹ: ಕುಟುಂಬದಲ್ಲಿ ಪ್ರೀತಿ, ನಾನು ವಿಚಾರಗಳಲ್ಲಿ ಆಸಕ್ತಿ, ಭಾಗ್ಯವೃದ್ದಿ, ದೈವಿಕ ಚಿಂತನೆ, ಮನಸ್ಸಿನಲ್ಲಿ ಗೊಂದಲ.

ಕನ್ಯಾ: ಮಾತಿನಿಂದ ಕಲಹ, ದ್ರವ್ಯ ಲಾಭ, ರೋಗಭಾದೆ, ಸ್ತ್ರೀ ಸೌಖ್ಯ, ಸ್ವಯಂಕೃತ ಅಪರಾಧ,ವಾಹನ ರಿಪೇರಿ.

ತುಲಾ: ಹಿತಶತ್ರುಗಳಿಂದ ತೊಂದರೆ, ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಮಂದಗತಿ, ಅಕಾಲ ಭೋಜನ.

ವೃಶ್ಚಿಕ: ಒತ್ತಡ ಇದ್ದರೂ ವಿವೇಚನೆ ಕಳೆದುಕೊಳ್ಳಬೇಡಿ, ಅಪರಿಚಿತರ ವಿಷಯದಲ್ಲಿ ಜಾಗ್ರತೆ.

ಧನಸ್ಸು: ಅನಾವಶ್ಯಕ ದುಂದು ವೆಚ್ಚ, ಪರಸ್ತ್ರೀಯಿಂದ ತೊಂದರೆ, ಅಪವಾದ ನಿಂದನೆ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

ಮಕರ: ಯತ್ನ ಕಾರ್ಯಗಳಲ್ಲಿ ಜಯ, ಕೃಷಿಯಲ್ಲಿ ಲಾಭ, ಉದ್ಯೋಗದಲ್ಲಿ ಕಿರಿಕಿರಿ, ಯಾರನ್ನು ನಂಬಬೇಡಿ, ಶತ್ರು ಬಾಧೆ.

ಕುಂಭ: ಮಿತ್ರರಿಂದ ಸಹಾಯ, ಆಂತರಿಕ ಕಲಹ, ಸ್ಥಿರಸ್ತಿ ಪ್ರಾಪ್ತಿ, ಮನಃಶಾಂತಿ, ಪ್ರತಿಷ್ಠಿತ ಜನರ ಪರಿಚಯ.

ಮೀನ: ಪ್ರಿಯ ಜನರ ಭೇಟಿ, ಅತಿ ಬುದ್ಧಿವಂತಿಕೆ, ಆದಾಯಕ್ಕಿಂತ ಖರ್ಚು ಜಾಸ್ತಿ, ಬಾಕಿ ವಸೂಲಿ, ಸುಖ ಭೋಜನ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago