Featured

ನೂತನ ಕೆಲಸ ಕಾರ್ಯಗಳಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ -Vishwanews24

ನೂತನ ಕೆಲಸ ಕಾರ್ಯಗಳಲ್ಲಿ ಜಯ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾನಸಿಕ ಒತ್ತಡ, ಪಾಲುದಾರಿಕೆಯ ಮಾತುಕತೆ, ಅತಿಯಾದ ಭಯ, ಧನ ಲಾಭ, ಇಷ್ಟ ವಸ್ತುಗಳ ಖರೀದಿ.

ವೃಷಭ: ಹಣ ಬಂದರೂ ಉಳಿಯುವುದಿಲ್ಲ, ದೃಷ್ಟಿ ದೋಷದಿಂದ ತೊಂದರೆ, ಕೋಪ ಜಾಸ್ತಿ, ಅತಿಯಾದ ನಿದ್ರೆ.

ಮಿಥುನ: ನೂತನ ಕೆಲಸ ಕಾರ್ಯಗಳಲ್ಲಿ ಜಯ, ಬೇಡದ ವಿಷಯಗಳಲ್ಲಿ ಆಸಕ್ತಿ, ದುಡುಕು ಸ್ವಭಾವ, ವಿದ್ಯಾರ್ಥಿಗಳಿಗೆ ಹಿನ್ನಡೆ.

ಕಟಕ: ಅನಿರೀಕ್ಷಿತ ಪ್ರಯಾಣ, ಯತ್ನ ಕಾರ್ಯಗಳಲ್ಲಿ ವಿಳಂಬ, ಸಜ್ಜನ ವಿರೋಧ, ಉದ್ಯೋಗದಲ್ಲಿ ಪ್ರಗತಿ.

ಸಿಂಹ: ಕುಟುಂಬದಲ್ಲಿ ಪ್ರೀತಿ, ನಾನು ವಿಚಾರಗಳಲ್ಲಿ ಆಸಕ್ತಿ, ಭಾಗ್ಯವೃದ್ದಿ, ದೈವಿಕ ಚಿಂತನೆ, ಮನಸ್ಸಿನಲ್ಲಿ ಗೊಂದಲ.

ಕನ್ಯಾ: ಮಾತಿನಿಂದ ಕಲಹ, ದ್ರವ್ಯ ಲಾಭ, ರೋಗಭಾದೆ, ಸ್ತ್ರೀ ಸೌಖ್ಯ, ಸ್ವಯಂಕೃತ ಅಪರಾಧ,ವಾಹನ ರಿಪೇರಿ.

ತುಲಾ: ಹಿತಶತ್ರುಗಳಿಂದ ತೊಂದರೆ, ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಮಂದಗತಿ, ಅಕಾಲ ಭೋಜನ.

ವೃಶ್ಚಿಕ: ಒತ್ತಡ ಇದ್ದರೂ ವಿವೇಚನೆ ಕಳೆದುಕೊಳ್ಳಬೇಡಿ, ಅಪರಿಚಿತರ ವಿಷಯದಲ್ಲಿ ಜಾಗ್ರತೆ.

ಧನಸ್ಸು: ಅನಾವಶ್ಯಕ ದುಂದು ವೆಚ್ಚ, ಪರಸ್ತ್ರೀಯಿಂದ ತೊಂದರೆ, ಅಪವಾದ ನಿಂದನೆ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

ಮಕರ: ಯತ್ನ ಕಾರ್ಯಗಳಲ್ಲಿ ಜಯ, ಕೃಷಿಯಲ್ಲಿ ಲಾಭ, ಉದ್ಯೋಗದಲ್ಲಿ ಕಿರಿಕಿರಿ, ಯಾರನ್ನು ನಂಬಬೇಡಿ, ಶತ್ರು ಬಾಧೆ.

ಕುಂಭ: ಮಿತ್ರರಿಂದ ಸಹಾಯ, ಆಂತರಿಕ ಕಲಹ, ಸ್ಥಿರಸ್ತಿ ಪ್ರಾಪ್ತಿ, ಮನಃಶಾಂತಿ, ಪ್ರತಿಷ್ಠಿತ ಜನರ ಪರಿಚಯ.

ಮೀನ: ಪ್ರಿಯ ಜನರ ಭೇಟಿ, ಅತಿ ಬುದ್ಧಿವಂತಿಕೆ, ಆದಾಯಕ್ಕಿಂತ ಖರ್ಚು ಜಾಸ್ತಿ, ಬಾಕಿ ವಸೂಲಿ, ಸುಖ ಭೋಜನ.

Vishwa News 24

Recent Posts

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

48 seconds ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

16 minutes ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

18 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

19 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

19 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

19 hours ago