ಚೆನೈ : ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಕಾಲಿಟ್ಟಿದ್ದು, ಅಂತಿಮವಾಗಿ ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ ಅನ್ನು ಇಂದು ಪ್ರಾರಂಭಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ನಟ ವಿಜಯ್ “ನಾವು 2024 ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಜೊತೆಗೆ ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ನಾವು ಈ ನಿರ್ಧಾರವನ್ನು ಸಾಮಾನ್ಯ ಹಾಗೂ ಕಾರ್ಯಕಾರಿ ಮಂಡಳಿ ಸಭೆಗಾಗಿ ಮಾಡಿದ್ದೇವೆ” ಎಂದರು.
ಇನ್ನು ನಟ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷರಾಗಿರುತ್ತಾರೆ. ಅವರು ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಈ ಮೂಲಕ ತಮಿಳು ಸಿನಿಮಾ ರಂಗದಲ್ಲಿ ಹಾಗೂ ರಾಜಕೀಯದಲ್ಲಿ ಹೊಸ ತಿರುವು ಪಡೆದುಕೊಳ್ಳಲಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…