ಚೆನೈ : ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಕಾಲಿಟ್ಟಿದ್ದು, ಅಂತಿಮವಾಗಿ ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ ಅನ್ನು ಇಂದು ಪ್ರಾರಂಭಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ನಟ ವಿಜಯ್ “ನಾವು 2024 ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಜೊತೆಗೆ ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ನಾವು ಈ ನಿರ್ಧಾರವನ್ನು ಸಾಮಾನ್ಯ ಹಾಗೂ ಕಾರ್ಯಕಾರಿ ಮಂಡಳಿ ಸಭೆಗಾಗಿ ಮಾಡಿದ್ದೇವೆ” ಎಂದರು.
ಇನ್ನು ನಟ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷರಾಗಿರುತ್ತಾರೆ. ಅವರು ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಈ ಮೂಲಕ ತಮಿಳು ಸಿನಿಮಾ ರಂಗದಲ್ಲಿ ಹಾಗೂ ರಾಜಕೀಯದಲ್ಲಿ ಹೊಸ ತಿರುವು ಪಡೆದುಕೊಳ್ಳಲಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…