Featured

ನೂತನ ರೂಪಾಂತರಿತ ಕೋವಿಡ್ : ಬ್ರಿಟನ್ ವಿಮಾನಗಳಿಗೆ ಜನವರಿ 7ರವರೆಗೆ ನಿರ್ಬಂಧ -Vishwanews24

ರೂಪಾಂತರಿ ಕೋವಿಡ್ : ಬ್ರಿಟನ್ ವಿಮಾನಗಳಿಗೆ ಜನವರಿ 7ರವರೆಗೆ ನಿರ್ಬಂಧ -Vishwanews24

ನವದೆಹಲಿ: ನೂತನ ರೂಪಾಂತರಿತ ಕೋವಿಡ್ ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬ್ರಿಟನ್ ನಿಂದ ಭಾರತಕ್ಕೆ ಆಗಮಿಸುವ ವಿಮಾನ ಸಂಚಾರದ ನಿಷೇಧವನ್ನು ಜನವರಿ 7ರವರೆಗೆ ವಿಸ್ತರಿಸಿರುವುದಾಗಿ ಬುಧವಾರ(ಡಿಸೆಂಬರ್ 30, 2020) ಕೇಂದ್ರ ಸರ್ಕಾರ ತಿಳಿಸಿದೆ.

ಭಾರತದಿಂದ ಬ್ರಿಟನ್ ಗೆ ಸಂಚರಿಸುವ ವಿಮಾನ ಯಾನವನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದ ದಿನಾಂಕವನ್ನು ಇದೀಗ ಜನವರಿಗೆ (2021) 7ರವರೆಗೆ ವಿಸ್ತರಿಸಲು ನಿರ್ಧಾರ ತೆಗೆದುಕೊಂಡಿರುವುದಾಗಿ ಭಾರತ ಸರ್ಕಾರ ಹೇಳಿದೆ.

ಬ್ರಿಟನ್ ನಲ್ಲಿ ರೂಪಾಂತರಿತ ಕೋವಿಡ್ ವೈರಸ್ ಪತ್ತೆಯಾದ ನಂತರ ಭಾರತ ಡಿಸೆಂಬರ್ 23ರಿಂದ 31ರವರೆಗೆ ಬ್ರಿಟನ್ ವಿಮಾನ ಸಂಚಾರವನ್ನು ನಿಷೇಧಿಸಿತ್ತು.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಬ್ರಿಟನ್ ನಿಂದ ಭಾರತಕ್ಕೆ ಆಗಮಿಸಿದ್ದ 20 ಮಂದಿಗೆ ನೂತನ ರೂಪಾಂತರಿತ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದೆ. ಮಂಗಳವಾರ ಆರು ಮಂದಿಯಲ್ಲಿ ನೂತನ ಕೋವಿಡ್ ಸೋಂಕು ಪತ್ತೆಯಾಗಿದ್ದು, ಅವರನ್ನು ಐಸೋಲೇಶನ್ ನಲ್ಲಿ ಇರಿಸಲಾಗಿದ್ದು, ಅವರ ಸಂಪರ್ಕಕ್ಕೆ ಬಂದಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಅಲ್ಲದೇ ಬ್ರಿಟನ್ ನಿಂದ ಆಗಮಿಸಿದ್ದವರ ಸಹ ಪ್ರಯಾಣಿಕರು, ಕುಟುಂಬದ ಸಂಪರ್ಕಿತರು ಹಾಗೂ ಇತರರನ್ನು ಕೂಡಾ ಪತ್ತೆ ಹಚ್ಚಲಾಗುತ್ತಿದೆ. ನೂತನ ರೂಪಾಂತರಿತ ಕೋವಿಡ್ ಸೋಂಕಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago