ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸುಯೋಧನನಾಗಿ ಅಭಿನಯಿಸಿರುವ ‘ಕುರುಕ್ಷೇತ್ರ’ ಸಿನಿಮಾ ನೂರು ಕೋಟಿ ಕ್ಲಬ್ ಸೇರಿದೆ ಎಂದು ದರ್ಶನ್ ಅಭಿಮಾನಿಗಳ ಸಂಘ ಅನೌನ್ಸ್ ಮಾಡಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ದರ್ಶನ್ ಜತೆಗೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಚಿತ್ರ ‘ಕುರುಕ್ಷೇತ್ರ’. ರಾಜ್ಯದಾದ್ಯಂತ 3ನೇ ವಾರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಬಾಕ್ಸ್ ಆಫೀಸ್ ಗಳಿಕೆಯಲ್ಲಿ 100 ಕೋಟಿ ಗಳಿಕೆ ಕಂಡು ಮುನ್ನುಗ್ಗುತ್ತಿರುವ ಸಂಭ್ರಮಾಚರಣೆಯಲ್ಲಿ ಡಿ ಬಾಸ್ ಮತ್ತು ಅಭಿಮಾನಿಗಳು ಎಂದು ಡಿ ಕಂಪನಿ ಅಫಿಶಿಯಲ್ ಪೋಸ್ಟ್ ತಿಳಿಸಿದೆ.
ದರ್ಶನ್, ಅರ್ಜುನ್ ಸರ್ಜಾ, ನಿಖಿಲ್, ರವಿಚಂದ್ರನ್, ಸೋನು ಸೂದ್, ಅಂಬರೀಷ್, ಸ್ನೇಹಾ ಮತ್ತು ಮೇಘನಾ ರಾಜ್ ತಾರಾಗಣದಲ್ಲಿದ್ದಾರೆ. ದುರ್ಯೋಧನನ ಪಾತ್ರದಲ್ಲಿ ದರ್ಶನ್ ಅಬ್ಬರಿಸಿದ್ದಾರೆ. ಭೀಷ್ಮನಾಗಿ ಅಂಬರೀಷ್, ಕರ್ಣನಾಗಿ ಅರ್ಜುನ್ ಸರ್ಜಾ, ಅಭಿಮನ್ಯು ಆಗಿ ನಿಖಿಲ್ ಕಾಣಿಸಲಿದ್ದಾರೆ. ಶಕುನಿ ಪಾತ್ರದಲ್ಲಿ ರವಿಶಂಕರ್, ದ್ರೌಪದಿಯಾಗಿ ಸ್ನೇಹಾ, ಅರ್ಜುನನಾಗಿ ಸೋನು ಸೂದ್, ಕೃಷ್ಣನಾಗಿ ರವಿಚಂದ್ರನ್ ಹಾಗೂ ಶಲ್ಯನ ಪಾತ್ರದಲ್ಲಿ ರಾಕ್ಲೈನ್ ವೆಂಕಟೇಶ್ ತೆರೆಯ ಮೇಲೆ ಅಬ್ಬರಿಸಿದ್ದಾರೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…