Featured

ನೆರೆಯ ರಾಷ್ಟ್ರಗಳು ಅತಿಕ್ರಮಣ ಮಾಡಿಕೊಂಡಿರುವ ಭಾರತದ ಭೂ ಭಾಗವನ್ನು ವಾಪಸ್‌ ಪಡೆಯುತ್ತೇವೆ: ಮೋಹನ್‌ ಭಾಗವತ್‌ – Vishwanews24

ನೆರೆಯ ರಾಷ್ಟ್ರಗಳು ಅತಿಕ್ರಮಣ ಮಾಡಿಕೊಂಡಿರುವ ಭಾರತದ ಭೂ ಭಾಗವನ್ನು ವಾಪಸ್‌ ಪಡೆಯುತ್ತೇವೆ: ಮೋಹನ್‌ ಭಾಗವತ್‌ – Vishwanews24

ಕಲಬುರಗಿ: ನೆರೆಯ ರಾಷ್ಟ್ರಗಳು ಅತಿಕ್ರಮಣ ಮಾಡಿಕೊಂಡಿರುವ ಭಾರತದ ಭೂ ಭಾಗವನ್ನು ವಾಪಸ್‌ ಪಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌)ದ ಪ್ರಯತ್ನ ನಿರಂತರವಾಗಿರುತ್ತದೆ ಎಂದು ಆರ್‌ ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಅವರು, ಬುಧವಾರ ನಗರದಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಪಾಕಿಸ್ತಾನ, ಚೀನಾ ಹಾಗೂ ಬಾಂಗ್ಲಾದೇಶದ ಗಡಿ ಭಾಗದಲ್ಲಿ ದೇಶದ ಭೂಮಿ ಅತಿಕ್ರಮಣವಾಗಿದೆ. ಅದನ್ನು ಪಡೆದೇ ಪಡೆಯುತ್ತೇವೆ. ಸಂಬಂಧಿಸಿದವರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಾರೆ. ಸಂಘವು ದೇಶದ ಭೂಮಿ ವಾಪಸ್‌ ಪಡೆಯುವಂತೆ ಮಾಡಲಿದೆ ಎಂದು ಪುನರುಚ್ಚರಿಸಿದರು.

ಸಂವಾದದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಂಡಿದ್ದರು. ಆರ್‌ ಎಸ್‌ಎಸ್‌ ಪ್ರಾಂತ ಸಂಚಾಲಕ ಖಗೇಶನ ಪಟ್ಟಣಶೆಟ್ಟಿ, ಪ್ರಮುಖರಾದ ಎಂ. ನಾಗರಾಜ, ಅರವಿಂದ ದೇಶ ಪಾಂಡೆ, ಅಶೋಕ, ಸಚಿವ ಮುರುಗೇಶ ನಿರಾಣಿ, ಶಾಸಕರಾದ ದತ್ತಾತ್ರೇಯ ಪಾಟೀಲ, ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ, ಶಶೀಲ್‌ ನಮೋಶಿ, ರಘುನಾಥ ಮಲ್ಕಾಪುರೆ ಮುಂತಾದವರಿದ್ದರು. ಮೋಹನ್‌ ಭಾಗವತ್‌ ಅವರು ಗುರುವಾರ “ಸಂಕ್ರಾಂತಿ ಉತ್ಸವ’ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago