ಮೇಷ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಹಣಕಾಸಿನ ಸ್ಥಿತಿ, ಉತ್ತಮ ಸಲಹೆಗಳನ್ನು ಸ್ವೀಕರಿಸಿ.
ವೃಷಭ: ತರಕಾರಿ ವ್ಯಾಪಾರಿಗಳಿಗೆ ಶುಭ, ಸಾಲದ ಬಗ್ಗೆ ಎಚ್ಚರ, ಕಾರ್ಯ ನಿಮಿತ್ತ ಪ್ರಯಾಣ.
ಮಿಥುನ: ನೆರೆಹೊರೆಯವರೊಂದಿಗೆ ಎಚ್ಚರ, ಜಲಸಂಬಂಧಿ ಕೆಲಸಗಾರರಿಗೆ ಆದಾಯ, ಆರೋಗ್ಯದಲ್ಲಿ ಎಚ್ಚರ.
ಕರ್ಕಾಟಕ: ಯಂತ್ರೋಪಕರಣಗಳಿಂದ ತೊಂದರೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭ, ಕ್ರೀಡಾಪಟುಗಳಿಗೆ ಯಶಸ್ಸು.
ಸಿಂಹ: ಆರೋಗ್ಯ ಕ್ಷೇತ್ರದ ಕೆಲಸಗಾರರಿಗೆ ಆದಾಯ, ಧಾರ್ಮಿಕ ಸ್ಥಳಗಳಿಗೆ ಭೇಟಿ, ತಾಳ್ಮೆ ಅಗತ್ಯ.
ಕನ್ಯಾ: ವೇದಿಕೆ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ, ಆಧ್ಯಾತ್ಮದೆಡೆಗೆ ಒಲವು, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಎಲೆಕ್ಟ್ರಾನಿಕ್ಸ್ ವ್ಯಾಪಾರಸ್ಥರಿಗೆ ಆದಾಯ, ಆಸ್ತಿ ಖರೀದಿಸುವ ಯೋಚನೆ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ.
ವೃಶ್ಚಿಕ: ಪೂಜಾ ವಸ್ತುಗಳ ಮಾರಾಟಸ್ಥರಿಗೆ ಅಭಿವೃದ್ಧಿ, ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ.
ಧನುಸ್ಸು: ಉದ್ದಿಮೆದಾರರಿಗೆ ಶುಭ, ಹಿತಶತ್ರುಗಳು ದೂರಾಗುವರು, ದಾಂಪತ್ಯದಲ್ಲಿ ಸಂತೋಷ.
ಮಕರ: ಔಷಧಿ ತಯಾರಿಕರಿಗೆ ಶುಭ, ಸಗಟು ವ್ಯಾಪಾರಸ್ಥರಿಗೆ ಬೇಡಿಕೆ, ಒತ್ತಡಗಳು ನಿವಾರಣೆ.
ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ, ಅಪ ನಿಂದನೆಗಳು.
ಮೀನ: ಕೃಷಿಬೀಜೋತ್ಪಾದನೆಗೆ ಬೇಡಿಕೆ, ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಕೆಲಸ ಕಾರ್ಯಗಳಲ್ಲಿ ಸೋಲು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…