ಮೇಷ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಹಣಕಾಸಿನ ಸ್ಥಿತಿ, ಉತ್ತಮ ಸಲಹೆಗಳನ್ನು ಸ್ವೀಕರಿಸಿ.
ವೃಷಭ: ತರಕಾರಿ ವ್ಯಾಪಾರಿಗಳಿಗೆ ಶುಭ, ಸಾಲದ ಬಗ್ಗೆ ಎಚ್ಚರ, ಕಾರ್ಯ ನಿಮಿತ್ತ ಪ್ರಯಾಣ.
ಮಿಥುನ: ನೆರೆಹೊರೆಯವರೊಂದಿಗೆ ಎಚ್ಚರ, ಜಲಸಂಬಂಧಿ ಕೆಲಸಗಾರರಿಗೆ ಆದಾಯ, ಆರೋಗ್ಯದಲ್ಲಿ ಎಚ್ಚರ.
ಕರ್ಕಾಟಕ: ಯಂತ್ರೋಪಕರಣಗಳಿಂದ ತೊಂದರೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭ, ಕ್ರೀಡಾಪಟುಗಳಿಗೆ ಯಶಸ್ಸು.
ಸಿಂಹ: ಆರೋಗ್ಯ ಕ್ಷೇತ್ರದ ಕೆಲಸಗಾರರಿಗೆ ಆದಾಯ, ಧಾರ್ಮಿಕ ಸ್ಥಳಗಳಿಗೆ ಭೇಟಿ, ತಾಳ್ಮೆ ಅಗತ್ಯ.
ಕನ್ಯಾ: ವೇದಿಕೆ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ, ಆಧ್ಯಾತ್ಮದೆಡೆಗೆ ಒಲವು, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಎಲೆಕ್ಟ್ರಾನಿಕ್ಸ್ ವ್ಯಾಪಾರಸ್ಥರಿಗೆ ಆದಾಯ, ಆಸ್ತಿ ಖರೀದಿಸುವ ಯೋಚನೆ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ.
ವೃಶ್ಚಿಕ: ಪೂಜಾ ವಸ್ತುಗಳ ಮಾರಾಟಸ್ಥರಿಗೆ ಅಭಿವೃದ್ಧಿ, ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ.
ಧನುಸ್ಸು: ಉದ್ದಿಮೆದಾರರಿಗೆ ಶುಭ, ಹಿತಶತ್ರುಗಳು ದೂರಾಗುವರು, ದಾಂಪತ್ಯದಲ್ಲಿ ಸಂತೋಷ.
ಮಕರ: ಔಷಧಿ ತಯಾರಿಕರಿಗೆ ಶುಭ, ಸಗಟು ವ್ಯಾಪಾರಸ್ಥರಿಗೆ ಬೇಡಿಕೆ, ಒತ್ತಡಗಳು ನಿವಾರಣೆ.
ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ, ಅಪ ನಿಂದನೆಗಳು.
ಮೀನ: ಕೃಷಿಬೀಜೋತ್ಪಾದನೆಗೆ ಬೇಡಿಕೆ, ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಕೆಲಸ ಕಾರ್ಯಗಳಲ್ಲಿ ಸೋಲು.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…