ಮೇಷ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಹಣಕಾಸಿನ ಸ್ಥಿತಿ, ಉತ್ತಮ ಸಲಹೆಗಳನ್ನು ಸ್ವೀಕರಿಸಿ.
ವೃಷಭ: ತರಕಾರಿ ವ್ಯಾಪಾರಿಗಳಿಗೆ ಶುಭ, ಸಾಲದ ಬಗ್ಗೆ ಎಚ್ಚರ, ಕಾರ್ಯ ನಿಮಿತ್ತ ಪ್ರಯಾಣ.
ಮಿಥುನ: ನೆರೆಹೊರೆಯವರೊಂದಿಗೆ ಎಚ್ಚರ, ಜಲಸಂಬಂಧಿ ಕೆಲಸಗಾರರಿಗೆ ಆದಾಯ, ಆರೋಗ್ಯದಲ್ಲಿ ಎಚ್ಚರ.
ಕರ್ಕಾಟಕ: ಯಂತ್ರೋಪಕರಣಗಳಿಂದ ತೊಂದರೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭ, ಕ್ರೀಡಾಪಟುಗಳಿಗೆ ಯಶಸ್ಸು.
ಸಿಂಹ: ಆರೋಗ್ಯ ಕ್ಷೇತ್ರದ ಕೆಲಸಗಾರರಿಗೆ ಆದಾಯ, ಧಾರ್ಮಿಕ ಸ್ಥಳಗಳಿಗೆ ಭೇಟಿ, ತಾಳ್ಮೆ ಅಗತ್ಯ.
ಕನ್ಯಾ: ವೇದಿಕೆ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ, ಆಧ್ಯಾತ್ಮದೆಡೆಗೆ ಒಲವು, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಎಲೆಕ್ಟ್ರಾನಿಕ್ಸ್ ವ್ಯಾಪಾರಸ್ಥರಿಗೆ ಆದಾಯ, ಆಸ್ತಿ ಖರೀದಿಸುವ ಯೋಚನೆ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ.
ವೃಶ್ಚಿಕ: ಪೂಜಾ ವಸ್ತುಗಳ ಮಾರಾಟಸ್ಥರಿಗೆ ಅಭಿವೃದ್ಧಿ, ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ.
ಧನುಸ್ಸು: ಉದ್ದಿಮೆದಾರರಿಗೆ ಶುಭ, ಹಿತಶತ್ರುಗಳು ದೂರಾಗುವರು, ದಾಂಪತ್ಯದಲ್ಲಿ ಸಂತೋಷ.
ಮಕರ: ಔಷಧಿ ತಯಾರಿಕರಿಗೆ ಶುಭ, ಸಗಟು ವ್ಯಾಪಾರಸ್ಥರಿಗೆ ಬೇಡಿಕೆ, ಒತ್ತಡಗಳು ನಿವಾರಣೆ.
ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ, ಅಪ ನಿಂದನೆಗಳು.
ಮೀನ: ಕೃಷಿ ಬೀಜೋತ್ಪಾದನೆಗೆ ಬೇಡಿಕೆ, ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಕೆಲಸ ಕಾರ್ಯಗಳಲ್ಲಿ ಸೋಲು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…