Featured

ನೆರೆಹೊರೆಯವರೊಂದಿಗೆ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ನೆರೆಹೊರೆಯವರೊಂದಿಗೆ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಹಣಕಾಸಿನ ಸ್ಥಿತಿ, ಉತ್ತಮ ಸಲಹೆಗಳನ್ನು ಸ್ವೀಕರಿಸಿ.

ವೃಷಭ: ತರಕಾರಿ ವ್ಯಾಪಾರಿಗಳಿಗೆ ಶುಭ, ಸಾಲದ ಬಗ್ಗೆ ಎಚ್ಚರ, ಕಾರ್ಯ ನಿಮಿತ್ತ ಪ್ರಯಾಣ.

ಮಿಥುನ: ನೆರೆಹೊರೆಯವರೊಂದಿಗೆ ಎಚ್ಚರ, ಜಲಸಂಬಂಧಿ ಕೆಲಸಗಾರರಿಗೆ ಆದಾಯ, ಆರೋಗ್ಯದಲ್ಲಿ ಎಚ್ಚರ.

ಕರ್ಕಾಟಕ: ಯಂತ್ರೋಪಕರಣಗಳಿಂದ ತೊಂದರೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭ, ಕ್ರೀಡಾಪಟುಗಳಿಗೆ ಯಶಸ್ಸು.

ಸಿಂಹ: ಆರೋಗ್ಯ ಕ್ಷೇತ್ರದ ಕೆಲಸಗಾರರಿಗೆ ಆದಾಯ, ಧಾರ್ಮಿಕ ಸ್ಥಳಗಳಿಗೆ ಭೇಟಿ, ತಾಳ್ಮೆ ಅಗತ್ಯ.

ಕನ್ಯಾ: ವೇದಿಕೆ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ, ಆಧ್ಯಾತ್ಮದೆಡೆಗೆ ಒಲವು, ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ಎಲೆಕ್ಟ್ರಾನಿಕ್ಸ್ ವ್ಯಾಪಾರಸ್ಥರಿಗೆ ಆದಾಯ, ಆಸ್ತಿ ಖರೀದಿಸುವ ಯೋಚನೆ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ.

ವೃಶ್ಚಿಕ: ಪೂಜಾ ವಸ್ತುಗಳ ಮಾರಾಟಸ್ಥರಿಗೆ ಅಭಿವೃದ್ಧಿ, ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ.

ಧನುಸ್ಸು: ಉದ್ದಿಮೆದಾರರಿಗೆ ಶುಭ, ಹಿತಶತ್ರುಗಳು ದೂರಾಗುವರು, ದಾಂಪತ್ಯದಲ್ಲಿ ಸಂತೋಷ.

ಮಕರ: ಔಷಧಿ ತಯಾರಿಕರಿಗೆ ಶುಭ, ಸಗಟು ವ್ಯಾಪಾರಸ್ಥರಿಗೆ ಬೇಡಿಕೆ, ಒತ್ತಡಗಳು ನಿವಾರಣೆ.

ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ, ಅಪ ನಿಂದನೆಗಳು.

ಮೀನ: ಕೃಷಿ ಬೀಜೋತ್ಪಾದನೆಗೆ ಬೇಡಿಕೆ, ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಕೆಲಸ ಕಾರ್ಯಗಳಲ್ಲಿ ಸೋಲು.

Vishwa News 24

Recent Posts

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ – vishwanews24

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…

10 minutes ago

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…

20 minutes ago

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು – vishwanews24

ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…

27 minutes ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ – vishwanews24

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ…

31 minutes ago

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…

39 minutes ago

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…

1 hour ago