ಮೇಷ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಹಣಕಾಸಿನ ಸ್ಥಿತಿ, ಉತ್ತಮ ಸಲಹೆಗಳನ್ನು ಸ್ವೀಕರಿಸಿ.
ವೃಷಭ: ತರಕಾರಿ ವ್ಯಾಪಾರಿಗಳಿಗೆ ಶುಭ, ಸಾಲದ ಬಗ್ಗೆ ಎಚ್ಚರ, ಕಾರ್ಯ ನಿಮಿತ್ತ ಪ್ರಯಾಣ.
ಮಿಥುನ: ನೆರೆಹೊರೆಯವರೊಂದಿಗೆ ಎಚ್ಚರ, ಜಲಸಂಬಂಧಿ ಕೆಲಸಗಾರರಿಗೆ ಆದಾಯ, ಆರೋಗ್ಯದಲ್ಲಿ ಎಚ್ಚರ.
ಕರ್ಕಾಟಕ: ಯಂತ್ರೋಪಕರಣಗಳಿಂದ ತೊಂದರೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭ, ಕ್ರೀಡಾಪಟುಗಳಿಗೆ ಯಶಸ್ಸು.
ಸಿಂಹ: ಆರೋಗ್ಯ ಕ್ಷೇತ್ರದ ಕೆಲಸಗಾರರಿಗೆ ಆದಾಯ, ಧಾರ್ಮಿಕ ಸ್ಥಳಗಳಿಗೆ ಭೇಟಿ, ತಾಳ್ಮೆ ಅಗತ್ಯ.
ಕನ್ಯಾ: ವೇದಿಕೆ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ, ಆಧ್ಯಾತ್ಮದೆಡೆಗೆ ಒಲವು, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಎಲೆಕ್ಟ್ರಾನಿಕ್ಸ್ ವ್ಯಾಪಾರಸ್ಥರಿಗೆ ಆದಾಯ, ಆಸ್ತಿ ಖರೀದಿಸುವ ಯೋಚನೆ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ.
ವೃಶ್ಚಿಕ: ಪೂಜಾ ವಸ್ತುಗಳ ಮಾರಾಟಸ್ಥರಿಗೆ ಅಭಿವೃದ್ಧಿ, ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ.
ಧನುಸ್ಸು: ಉದ್ದಿಮೆದಾರರಿಗೆ ಶುಭ, ಹಿತಶತ್ರುಗಳು ದೂರಾಗುವರು, ದಾಂಪತ್ಯದಲ್ಲಿ ಸಂತೋಷ.
ಮಕರ: ಔಷಧಿ ತಯಾರಿಕರಿಗೆ ಶುಭ, ಸಗಟು ವ್ಯಾಪಾರಸ್ಥರಿಗೆ ಬೇಡಿಕೆ, ಒತ್ತಡಗಳು ನಿವಾರಣೆ.
ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ, ಅಪ ನಿಂದನೆಗಳು.
ಮೀನ: ಕೃಷಿ ಬೀಜೋತ್ಪಾದನೆಗೆ ಬೇಡಿಕೆ, ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಕೆಲಸ ಕಾರ್ಯಗಳಲ್ಲಿ ಸೋಲು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…