Featured

ನೆರೆಹೊರೆಯವರೊಂದಿಗೆ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ನೆರೆಹೊರೆಯವರೊಂದಿಗೆ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಹಣಕಾಸಿನ ಸ್ಥಿತಿ ಉತ್ತಮ ಸಲಹೆಗಳನ್ನು ಸ್ವೀಕರಿಸಿ

ವೃಷಭ: ತರಕಾರಿ ವ್ಯಾಪಾರಿಗಳಿಗೆ ಶುಭ, ಸಾಲದ ಬಗ್ಗೆ ಎಚ್ಚರ, ಕಾರ್ಯ ನಿಮಿತ್ತ ಪ್ರಯಾಣ

ಮಿಥುನ: ನೆರೆಹೊರೆಯವರೊಂದಿಗೆ ಎಚ್ಚರ, ಜಲಸಂಬಂಧಿ ಕೆಲಸಗಾರರಿಗೆ ಆದಾಯ, ಆರೋಗ್ಯದಲ್ಲಿ ಎಚ್ಚರ

ಕರ್ಕಾಟಕ: ಯಂತ್ರೋಪಕರಣಗಳಿಂದ ತೊಂದರೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭ, ಕ್ರೀಡಾಪಟುಗಳಿಗೆ ಯಶಸ್ಸು

ಸಿಂಹ: ಆರೋಗ್ಯ ಕ್ಷೇತ್ರದ ಕೆಲಸಗಾರರಿಗೆ ಆದಾಯ, ಧಾರ್ಮಿಕ ಸ್ಥಳಗಳಿಗೆ ಭೇಟಿ, ತಾಳ್ಮೆ ಅಗತ್ಯ

ಕನ್ಯಾ: ವೇದಿಕೆ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ, ಆಧ್ಯಾತ್ಮದೆಡೆಗೆ ಒಲವು, ವಿದ್ಯಾಭ್ಯಾಸದಲ್ಲಿ ಪ್ರಗತಿ

ತುಲಾ: ಎಲೆಕ್ಟ್ರಾನಿಕ್ಸ್ ವ್ಯಾಪಾರಸ್ಥರಿಗೆ ಆದಾಯ, ಆಸ್ತಿ ಖರೀದಿಸುವ ಯೋಚನೆ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ

ವೃಶ್ಚಿಕ: ಪೂಜಾ ವಸ್ತುಗಳ ಮಾರಾಟಸ್ಥರಿಗೆ ಅಭಿವೃದ್ಧಿ, ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ

ಧನುಸ್ಸು: ಉದ್ದಿಮೆದಾರರಿಗೆ ಶುಭ, ಹಿತಶತ್ರುಗಳು ದೂರಾಗುವರು, ದಾಂಪತ್ಯದಲ್ಲಿ ಸಂತೋಷ

ಮಕರ: ಔಷಧಿ ತಯಾರಿಕರಿಗೆ ಶುಭ, ಸಗಟು ವ್ಯಾಪಾರಸ್ಥರಿಗೆ ಬೇಡಿಕೆ, ಒತ್ತಡಗಳು ನಿವಾರಣೆ

ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ, ಅಪ ನಿಂದನೆಗಳು

ಮೀನ: ಕೃಷಿ ಬೀಜೋತ್ಪಾದನೆಗೆ ಬೇಡಿಕೆ, ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

21 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago