ವೆಂಗರ (ಮಲಪ್ಪುರಂ): ರಕ್ಷಣಾ ಕಾರ್ಯದ ವೇಳೆ ರಬ್ಬರ್ ಬೋಟ್ ನಲ್ಲಿ ಹತ್ತಲು ಕಷ್ಟ ಎಂದು ಹಿಂಜರಿದ ಮಹಿಳೆಯರಿಗೆ ಧೈರ್ಯ ನೀಡಿ, ಬೆನ್ನು ಬಾಗಿಸಿ ನೀರಿನಲ್ಲಿ ಕುಳಿತು ಇನ್ನು ನನ್ನ ಬೆನ್ನ ಮೇಲೆ ಕಾಲಿಟ್ಟು ಬೋಟ್ ಹತ್ತಿ ಎಂದ ಯುವಕನಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆಯ ಸುರಿಮಳೆಯಾಗಿದೆ.
ಬೆನ್ನ ಮೇಲೆ ಕಾಲಿಟ್ಟು ಹತ್ತುವಂತೆ ಹೇಳಿದ ಆ ಯುವಕ ಹೆಸರು ಜೈಸಲ್ ಕೆ.ಪಿ. ಇಲ್ಲಿನ ತಾನೂರ್ ಎಂಬಲ್ಲಿ ಮೀನುಗಾರನಾಗಿದ್ದಾರೆ ಜೈಸಲ್.
ನೀರಿನಲ್ಲಿ ಬಾಗಿ ಕುಳಿತು ಬೆನ್ನು ನೀಡಿ ಹತ್ತಿಕೊಳ್ಳಿ ಎಂದು ವಯಸ್ಸಾದ ಮಹಿಳೆಯೊಬ್ಬರಿಗೆ ಹೇಳಿದಾಗ, ಚಪ್ಪಲಿ ಹಾಕಿಕೊಂಡೇ ಆಕೆ ಆತನ ಬೆನ್ನ ಮೇಲೆ ಕಾಲಿಟ್ಟು ಬೋಟ್ ಹತ್ತಿದ್ದಾರೆ. ಆ ವೇಳೆ ಅಲ್ಲಿದ್ದ ವ್ಯಕ್ತಿಯೊಬ್ಬರು, ಅವರೂ ಮನುಷ್ಯರೇ, ಕಲ್ಲು ಅಲ್ಲ. ನೀವು ಹುಷಾರು ಎಂದು ಹೇಳಿದಾಗ ಸರದಿ ಸಾಲಿನಲ್ಲಿದ್ದ ಇನ್ನೊಬ್ಬ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಬೋಟ್ ಹತ್ತಿದ್ದಾರೆ. ನೆರೆ ಸಂತ್ರಸ್ತರಿಗೆ ಸಹಾಯ ಮಾಡುತ್ತಿರುವ ಈ ವಿಡಿಯೊ ಭಾನುವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…