ವೆಂಗರ (ಮಲಪ್ಪುರಂ): ರಕ್ಷಣಾ ಕಾರ್ಯದ ವೇಳೆ ರಬ್ಬರ್ ಬೋಟ್ ನಲ್ಲಿ ಹತ್ತಲು ಕಷ್ಟ ಎಂದು ಹಿಂಜರಿದ ಮಹಿಳೆಯರಿಗೆ ಧೈರ್ಯ ನೀಡಿ, ಬೆನ್ನು ಬಾಗಿಸಿ ನೀರಿನಲ್ಲಿ ಕುಳಿತು ಇನ್ನು ನನ್ನ ಬೆನ್ನ ಮೇಲೆ ಕಾಲಿಟ್ಟು ಬೋಟ್ ಹತ್ತಿ ಎಂದ ಯುವಕನಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆಯ ಸುರಿಮಳೆಯಾಗಿದೆ.
ಬೆನ್ನ ಮೇಲೆ ಕಾಲಿಟ್ಟು ಹತ್ತುವಂತೆ ಹೇಳಿದ ಆ ಯುವಕ ಹೆಸರು ಜೈಸಲ್ ಕೆ.ಪಿ. ಇಲ್ಲಿನ ತಾನೂರ್ ಎಂಬಲ್ಲಿ ಮೀನುಗಾರನಾಗಿದ್ದಾರೆ ಜೈಸಲ್.
ನೀರಿನಲ್ಲಿ ಬಾಗಿ ಕುಳಿತು ಬೆನ್ನು ನೀಡಿ ಹತ್ತಿಕೊಳ್ಳಿ ಎಂದು ವಯಸ್ಸಾದ ಮಹಿಳೆಯೊಬ್ಬರಿಗೆ ಹೇಳಿದಾಗ, ಚಪ್ಪಲಿ ಹಾಕಿಕೊಂಡೇ ಆಕೆ ಆತನ ಬೆನ್ನ ಮೇಲೆ ಕಾಲಿಟ್ಟು ಬೋಟ್ ಹತ್ತಿದ್ದಾರೆ. ಆ ವೇಳೆ ಅಲ್ಲಿದ್ದ ವ್ಯಕ್ತಿಯೊಬ್ಬರು, ಅವರೂ ಮನುಷ್ಯರೇ, ಕಲ್ಲು ಅಲ್ಲ. ನೀವು ಹುಷಾರು ಎಂದು ಹೇಳಿದಾಗ ಸರದಿ ಸಾಲಿನಲ್ಲಿದ್ದ ಇನ್ನೊಬ್ಬ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಬೋಟ್ ಹತ್ತಿದ್ದಾರೆ. ನೆರೆ ಸಂತ್ರಸ್ತರಿಗೆ ಸಹಾಯ ಮಾಡುತ್ತಿರುವ ಈ ವಿಡಿಯೊ ಭಾನುವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…