ವೆಂಗರ (ಮಲಪ್ಪುರಂ): ರಕ್ಷಣಾ ಕಾರ್ಯದ ವೇಳೆ ರಬ್ಬರ್ ಬೋಟ್ ನಲ್ಲಿ ಹತ್ತಲು ಕಷ್ಟ ಎಂದು ಹಿಂಜರಿದ ಮಹಿಳೆಯರಿಗೆ ಧೈರ್ಯ ನೀಡಿ, ಬೆನ್ನು ಬಾಗಿಸಿ ನೀರಿನಲ್ಲಿ ಕುಳಿತು ಇನ್ನು ನನ್ನ ಬೆನ್ನ ಮೇಲೆ ಕಾಲಿಟ್ಟು ಬೋಟ್ ಹತ್ತಿ ಎಂದ ಯುವಕನಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆಯ ಸುರಿಮಳೆಯಾಗಿದೆ.
ಬೆನ್ನ ಮೇಲೆ ಕಾಲಿಟ್ಟು ಹತ್ತುವಂತೆ ಹೇಳಿದ ಆ ಯುವಕ ಹೆಸರು ಜೈಸಲ್ ಕೆ.ಪಿ. ಇಲ್ಲಿನ ತಾನೂರ್ ಎಂಬಲ್ಲಿ ಮೀನುಗಾರನಾಗಿದ್ದಾರೆ ಜೈಸಲ್.
ನೀರಿನಲ್ಲಿ ಬಾಗಿ ಕುಳಿತು ಬೆನ್ನು ನೀಡಿ ಹತ್ತಿಕೊಳ್ಳಿ ಎಂದು ವಯಸ್ಸಾದ ಮಹಿಳೆಯೊಬ್ಬರಿಗೆ ಹೇಳಿದಾಗ, ಚಪ್ಪಲಿ ಹಾಕಿಕೊಂಡೇ ಆಕೆ ಆತನ ಬೆನ್ನ ಮೇಲೆ ಕಾಲಿಟ್ಟು ಬೋಟ್ ಹತ್ತಿದ್ದಾರೆ. ಆ ವೇಳೆ ಅಲ್ಲಿದ್ದ ವ್ಯಕ್ತಿಯೊಬ್ಬರು, ಅವರೂ ಮನುಷ್ಯರೇ, ಕಲ್ಲು ಅಲ್ಲ. ನೀವು ಹುಷಾರು ಎಂದು ಹೇಳಿದಾಗ ಸರದಿ ಸಾಲಿನಲ್ಲಿದ್ದ ಇನ್ನೊಬ್ಬ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಬೋಟ್ ಹತ್ತಿದ್ದಾರೆ. ನೆರೆ ಸಂತ್ರಸ್ತರಿಗೆ ಸಹಾಯ ಮಾಡುತ್ತಿರುವ ಈ ವಿಡಿಯೊ ಭಾನುವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…