ಬೆಂಗಳೂರು :ಉತ್ತರ ಕರ್ನಾಟಕ ಭಾಗದ ಜನರಿಗೆ ನೆರವಾದ ಚಿತ್ರರಂಗ ದೊಡ್ಡ ಮಟ್ಟದಲ್ಲಿ ಅಗತ್ಯವಸ್ತುಗಳನ್ನ ಪೂರೈಸಿದೆ. ಅಭಿಮಾನಿ ಸಂಘಗಳು ಮತ್ತು ಕೆಲವು ಕಲಾವಿದರು ಖುದ್ದು ಅಲ್ಲಿಗೆ ಭೇಟಿ ನೀಡಿ ಸಹಾಯ ಮಾಡಿದ್ದರು.
ನಟ-ನಿರ್ದೇಶಕ ಮತ್ತು ಪ್ರಜಾಕಾರಣಿ ಉಪೇಂದ್ರ ಅವರು ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಹಾಗಾಗಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಉಪೇಂದ್ರ 5 ಲಕ್ಷದ ಚೆಕ್ ಸಿಎಂಗೆ ಹಸ್ತಾಂತರಿಸಿದ್ದಾರೆ.
ಜಾಹಿರಾತು
ಉಪೇಂದ್ರ ಅವರಷ್ಟೆ ಅಲ್ಲ, ಇತ್ತೀಚಿಗಷ್ಟೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೂಡ ಸಿಎಂ ಪರಿಹಾರ ನಿಧಿಗೆ 5 ಲಕ್ಷ ನೀಡಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ 25 ಲಕ್ಷ ರೂಪಾಯಿ ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ ನೀಡಿದ್ದಾರೆ. ಜೊತೆಗೆ ತೆಲುಗು ನಟ ಸಂಪೂರ್ಣೇಶ್ ಬಾಬು 2 ಲಕ್ಷ ನೀಡಿದ್ದರೆ, ತಮಿಳು ನಟ ಸೂರ್ಯ ಮತ್ತು ಕಾರ್ತಿ ಕೇರಳ ಮತ್ತು ಕರ್ನಾಟಕಕ್ಕೆ ತಲಾ 5 ಲಕ್ಷ ನೀಡಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…