ಬೆಂಗಳೂರು :ಉತ್ತರ ಕರ್ನಾಟಕ ಭಾಗದ ಜನರಿಗೆ ನೆರವಾದ ಚಿತ್ರರಂಗ ದೊಡ್ಡ ಮಟ್ಟದಲ್ಲಿ ಅಗತ್ಯವಸ್ತುಗಳನ್ನ ಪೂರೈಸಿದೆ. ಅಭಿಮಾನಿ ಸಂಘಗಳು ಮತ್ತು ಕೆಲವು ಕಲಾವಿದರು ಖುದ್ದು ಅಲ್ಲಿಗೆ ಭೇಟಿ ನೀಡಿ ಸಹಾಯ ಮಾಡಿದ್ದರು.
ನಟ-ನಿರ್ದೇಶಕ ಮತ್ತು ಪ್ರಜಾಕಾರಣಿ ಉಪೇಂದ್ರ ಅವರು ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಹಾಗಾಗಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಉಪೇಂದ್ರ 5 ಲಕ್ಷದ ಚೆಕ್ ಸಿಎಂಗೆ ಹಸ್ತಾಂತರಿಸಿದ್ದಾರೆ.
ಜಾಹಿರಾತು
ಉಪೇಂದ್ರ ಅವರಷ್ಟೆ ಅಲ್ಲ, ಇತ್ತೀಚಿಗಷ್ಟೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೂಡ ಸಿಎಂ ಪರಿಹಾರ ನಿಧಿಗೆ 5 ಲಕ್ಷ ನೀಡಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ 25 ಲಕ್ಷ ರೂಪಾಯಿ ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ ನೀಡಿದ್ದಾರೆ. ಜೊತೆಗೆ ತೆಲುಗು ನಟ ಸಂಪೂರ್ಣೇಶ್ ಬಾಬು 2 ಲಕ್ಷ ನೀಡಿದ್ದರೆ, ತಮಿಳು ನಟ ಸೂರ್ಯ ಮತ್ತು ಕಾರ್ತಿ ಕೇರಳ ಮತ್ತು ಕರ್ನಾಟಕಕ್ಕೆ ತಲಾ 5 ಲಕ್ಷ ನೀಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…