ಬೆಂಗಳೂರು :ಉತ್ತರ ಕರ್ನಾಟಕ ಭಾಗದ ಜನರಿಗೆ ನೆರವಾದ ಚಿತ್ರರಂಗ ದೊಡ್ಡ ಮಟ್ಟದಲ್ಲಿ ಅಗತ್ಯವಸ್ತುಗಳನ್ನ ಪೂರೈಸಿದೆ. ಅಭಿಮಾನಿ ಸಂಘಗಳು ಮತ್ತು ಕೆಲವು ಕಲಾವಿದರು ಖುದ್ದು ಅಲ್ಲಿಗೆ ಭೇಟಿ ನೀಡಿ ಸಹಾಯ ಮಾಡಿದ್ದರು.
ನಟ-ನಿರ್ದೇಶಕ ಮತ್ತು ಪ್ರಜಾಕಾರಣಿ ಉಪೇಂದ್ರ ಅವರು ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಹಾಗಾಗಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಉಪೇಂದ್ರ 5 ಲಕ್ಷದ ಚೆಕ್ ಸಿಎಂಗೆ ಹಸ್ತಾಂತರಿಸಿದ್ದಾರೆ.
ಜಾಹಿರಾತು
ಉಪೇಂದ್ರ ಅವರಷ್ಟೆ ಅಲ್ಲ, ಇತ್ತೀಚಿಗಷ್ಟೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೂಡ ಸಿಎಂ ಪರಿಹಾರ ನಿಧಿಗೆ 5 ಲಕ್ಷ ನೀಡಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ 25 ಲಕ್ಷ ರೂಪಾಯಿ ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ ನೀಡಿದ್ದಾರೆ. ಜೊತೆಗೆ ತೆಲುಗು ನಟ ಸಂಪೂರ್ಣೇಶ್ ಬಾಬು 2 ಲಕ್ಷ ನೀಡಿದ್ದರೆ, ತಮಿಳು ನಟ ಸೂರ್ಯ ಮತ್ತು ಕಾರ್ತಿ ಕೇರಳ ಮತ್ತು ಕರ್ನಾಟಕಕ್ಕೆ ತಲಾ 5 ಲಕ್ಷ ನೀಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…