ಚಿಕ್ಕಮಗಳೂರು: ಎಲುಬಿಲ್ಲದ ನಾಲಿಗೆ ಏನನ್ನ ಬೇಕಾದರೂ ಹೇಳುತ್ತೆ. ನೆಲೆ ಇಲ್ಲದೇ ಕಾಂಗ್ರೆಸ್ ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಮಾತನಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ಕಿರಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಆರ್.ಎಸ್.ಎಸ್ ಹಾಗೂ ತಾಲಿಬಾನ್ ಎರಡೂ ಒಂದೇ ಎಂದು ಹೇಳಿದ್ದ ಧೃವನಾರಾಯಣ್ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮನಸ್ಥಿತಿ ಭಯೋತ್ಪಾದನೆಯನ್ನ ಪ್ರೋತ್ಸಾಹಿಸುತ್ತೆ. ಅದಕ್ಕೆ ಕಾಂಗ್ರೆಸ್ಸಿಗರು ಕಾಶ್ಮೀರದ ಸಮಸ್ಯೆಯನ್ನ ಜೀವಂತವಾಗಿ ಇಟ್ಟಿದ್ದರು. ಸದ್ಯ ಕಾಶ್ಮೀರದ ಸಮಸ್ಯೆ ಹೋಗಿ ಭಯೋತ್ಪಾದಕರ ಹುಟ್ಟು ಅಡಗಿದೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ನೇತೃತ್ವದ ಸರ್ಕಾರ ಆ ಕೆಲಸ ಮಾಡಿದೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಕಾಂಗ್ರೆಸ್ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಯಾರು ದೇಶದ್ರೋಹಿಗಳು, ಯಾರು ದೇಶಭಕ್ತರು ಅನ್ನೋದು ಜನರಿಗೆ ಗೊತ್ತು. ಅವರೇ ಉತ್ತರಿಸುತ್ತಾರೆ ಎಂದರು.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…