Featured

ನೇಣಿಗೆ ಶರಣಾದ “ಸಮಾಜ ರತ್ನ ಕಾಪು ಲೀಲಾಧರ ಶೆಟ್ಟಿ” ದಂಪತಿ- ಇಂದು ಸಂಜೆ ಅಂತ್ಯಕ್ರೀಯೆ- vishwanews24

ಕಾಪು: ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ.

ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಅವರು ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಕಾಪು ರಂಗತರಂಗ ತಂಡದ ಯಜಮಾನ ಆಗಿ ಭಾರೀ ಜನಪ್ರಿಯತೆ ಪಡೆದಿದ್ದರು.

ಅಶಕ್ತರ ನೆರವಿಗೆ ಧಾವಿಸುವ ಅವರು ಯಾವಾಗಲೂ ಸಮಾಜದ ಪರವಾಗಿ ಕಾಳಜಿ ಹೊಂದಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಅತ್ಯಂತ ಆಪ್ತರಾಗಿದ್ದ ಅವರು ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕ, ಅತ್ಯುತ್ತಮ ನಟ ಮತ್ತು ನಿರ್ದೇಶಕ ಆಗಿದ್ದರು. ಅವರು ದಂಪತಿ ಸಹಿತವಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಅವರ ಸಾವಿರಾರು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ.

ಇತ್ತೀಚೆಗೆ ತನ್ನ ಹೊಸ ನಾಟಕ ರಚನೆಯನ್ನು ಮಾಡಿದ್ದ ಇವರು ಅದರಲ್ಲಿ ಯಶಸ್ವಿಯಾಗುವ ಆಶಾಭಾವನೆ ಹೊಂದಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

21 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago