Featured

ನೇತಾಜಿ ಜನ್ಮದಿನ ಹಾಗೂ ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಕಾರ್ಕಳದಲ್ಲಿ ಪ್ರಪ್ರಥಮ ಬಾರಿಗೆ “Republic Day Run” ಗುಡ್ಡಗಾಡು ಓಟ ಸ್ಪರ್ಧೆ -Vishwanews24

ನೇತಾಜಿ ಜನ್ಮದಿನ ಹಾಗೂ ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಕಾರ್ಕಳದಲ್ಲಿ ಪ್ರಪ್ರಥಮ ಬಾರಿಗೆ “Republic Day Run” ಗುಡ್ಡಗಾಡು ಓಟ ಸ್ಪರ್ಧೆ -Vishwanews24

ಕಾರ್ಕಳ : ನೇತಾಜಿ ಸುಭಾಶ್ ಚಂದ್ರ ಬೋಸ್ ರವರ 125 ನೇ ಜನ್ಮದಿನದ ಅಂಗವಾಗಿ ” ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ “ಕಾರ್ಕಳ ಇವರ ಆಶ್ರಯದಲ್ಲಿ ಹಾಗೂ ಕಾರ್ಕಳದ ಯುವಜನತೆ ಸಹಭಾಗಿತ್ವದಲ್ಲಿ “Republic Day Run” ಎಂಬ ಗುಡ್ಡಗಾಡು ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ.

26.01.2021 ನೇ ಮಂಗಳವಾರ ಬೆಳಗ್ಗೆ 6.00 ರ ನಂತರ ಈ ಸ್ಪರ್ಧೆಯು ಪ್ರಾರಂಭವಾಗಲಿದೆ. 1Km, 14Km, 7Km ಹಾಗು 4Km ಎಂಬ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಯುವಕರಲ್ಲಿ ಬಹುಮುಖ ಪ್ರತಿಭೆಗಳು ಹೇರಳವಾಗಿದ್ದು, ಇಂಥಾ ಪ್ರತಿಭೆಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವಂತಹ ಕಾರ್ಯವೇ ಈ ಓಟಕ್ಕೆ ಸ್ಫೂರ್ತಿ ಎಂದು RPCA,ಕಾರ್ಕಳ ಮುಖ್ಯಸ್ಥರಾದ ಶ್ರೀ ರಾಘವೇಂದ್ರ ಪ್ರಭು ರವರು ತಿಳಿಸಿದ್ದಾರೆ.

ಇನ್ನು ಈ ಸ್ಪರ್ಧೆಯಲ್ಲಿ ಯುವಕರಷ್ಟೇ ಅಲ್ಲದೆ ಹಿರಿಯರಿಗೂ ಅವಕಾಶವಿದೆ. ಆದ್ರೆ ಇದಕ್ಕೆ ವಿಶೇಷ ಅನುಮತಿಯ ಅವಶ್ಯಕತೆ ಇದೆ.ವಿಶೇಷ ಅನುಮತಿ ಪಡೆದು 50 ವರ್ಷ ಮೇಲ್ಪಟ್ಟ ಹಿರಿಯರು ಸಹ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ಸ್ಪರ್ಧೆಯ ವಿಜೇತರಿಗೆ ಆಕರ್ಷಿತ ಬಹುಮಾನವಿರಲಿದ್ದು, ನೋಂದಣೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9844505610ಗೆ ಕರೆ ಮಾಡಬಹುದು.

ಇದನ್ನೂ ಓದಿಮಂಗಳೂರು :ತಮ್ಮ ಹೆಸರು ಫಲಕದಲ್ಲಿ ತುಳು ಲಿಪಿ ಬಳಸಿದ ಮೊದಲ ನಗರ ಪೊಲೀಸ್ ಆಯುಕ್ತ N. ಶಶಿಕುಮಾರ್ -Vishwanews24

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

1 day ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

1 day ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

1 day ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

1 day ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

1 day ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

1 day ago