Featured

ನೇತಾಜಿ ಜನ್ಮದಿನ ಹಾಗೂ ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಕಾರ್ಕಳದಲ್ಲಿ ಪ್ರಪ್ರಥಮ ಬಾರಿಗೆ “Republic Day Run” ಗುಡ್ಡಗಾಡು ಓಟ ಸ್ಪರ್ಧೆ -Vishwanews24

ನೇತಾಜಿ ಜನ್ಮದಿನ ಹಾಗೂ ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಕಾರ್ಕಳದಲ್ಲಿ ಪ್ರಪ್ರಥಮ ಬಾರಿಗೆ “Republic Day Run” ಗುಡ್ಡಗಾಡು ಓಟ ಸ್ಪರ್ಧೆ -Vishwanews24

ಕಾರ್ಕಳ : ನೇತಾಜಿ ಸುಭಾಶ್ ಚಂದ್ರ ಬೋಸ್ ರವರ 125 ನೇ ಜನ್ಮದಿನದ ಅಂಗವಾಗಿ ” ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ “ಕಾರ್ಕಳ ಇವರ ಆಶ್ರಯದಲ್ಲಿ ಹಾಗೂ ಕಾರ್ಕಳದ ಯುವಜನತೆ ಸಹಭಾಗಿತ್ವದಲ್ಲಿ “Republic Day Run” ಎಂಬ ಗುಡ್ಡಗಾಡು ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ.

26.01.2021 ನೇ ಮಂಗಳವಾರ ಬೆಳಗ್ಗೆ 6.00 ರ ನಂತರ ಈ ಸ್ಪರ್ಧೆಯು ಪ್ರಾರಂಭವಾಗಲಿದೆ. 1Km, 14Km, 7Km ಹಾಗು 4Km ಎಂಬ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಯುವಕರಲ್ಲಿ ಬಹುಮುಖ ಪ್ರತಿಭೆಗಳು ಹೇರಳವಾಗಿದ್ದು, ಇಂಥಾ ಪ್ರತಿಭೆಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವಂತಹ ಕಾರ್ಯವೇ ಈ ಓಟಕ್ಕೆ ಸ್ಫೂರ್ತಿ ಎಂದು RPCA,ಕಾರ್ಕಳ ಮುಖ್ಯಸ್ಥರಾದ ಶ್ರೀ ರಾಘವೇಂದ್ರ ಪ್ರಭು ರವರು ತಿಳಿಸಿದ್ದಾರೆ.

ಇನ್ನು ಈ ಸ್ಪರ್ಧೆಯಲ್ಲಿ ಯುವಕರಷ್ಟೇ ಅಲ್ಲದೆ ಹಿರಿಯರಿಗೂ ಅವಕಾಶವಿದೆ. ಆದ್ರೆ ಇದಕ್ಕೆ ವಿಶೇಷ ಅನುಮತಿಯ ಅವಶ್ಯಕತೆ ಇದೆ.ವಿಶೇಷ ಅನುಮತಿ ಪಡೆದು 50 ವರ್ಷ ಮೇಲ್ಪಟ್ಟ ಹಿರಿಯರು ಸಹ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ಸ್ಪರ್ಧೆಯ ವಿಜೇತರಿಗೆ ಆಕರ್ಷಿತ ಬಹುಮಾನವಿರಲಿದ್ದು, ನೋಂದಣೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9844505610ಗೆ ಕರೆ ಮಾಡಬಹುದು.

ಇದನ್ನೂ ಓದಿಮಂಗಳೂರು :ತಮ್ಮ ಹೆಸರು ಫಲಕದಲ್ಲಿ ತುಳು ಲಿಪಿ ಬಳಸಿದ ಮೊದಲ ನಗರ ಪೊಲೀಸ್ ಆಯುಕ್ತ N. ಶಶಿಕುಮಾರ್ -Vishwanews24

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

17 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

17 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

17 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

18 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

19 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

19 hours ago