ನವದೆಹಲಿ: ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಮೂರು ದಿನಗಳ ಭಾರತ ಪ್ರವಾಸ ಕೈಗೊಳ್ಳುವ ಸಲುವಾಗಿ ಶುಕ್ರವಾರ ದೆಹಲಿಗೆ ಆಗಮಿಸಲಿದ್ದಾರೆ. ಪ್ರಧಾನಿಯಾದ ಬಳಿಕ ಇದು ಅವರ ಮೊದಲ ವಿದೇಶೀ ಭೇಟಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಆಮಂತ್ರಣದ ಹಿನ್ನೆಲೆಯಲ್ಲಿ ಈ ಭೇಟಿ ನಡೆಯುತ್ತಿದೆ. ಮೊದಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ನೇಪಾಳ ಪ್ರಧಾನಿ ಭೇಟಿಯಾಗಲಿದ್ದು, ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಪತ್ನಿ ಡಾ. ಅರ್ಜು ದೇವುಬಾ ಹಾಗೂ ಉನ್ನತ ಮಟ್ಟದ ನಿಯೋಗವೂ ಅವರೊಂದಿಗೆ ಭಾರತ ಭೇಟಿ ಕೈಗೊಳ್ಳಲಿದೆ.
ದೆಹಲಿಯಲ್ಲಿ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಳಿಕ ಉತ್ತರ ಪ್ರದೇಶದ ವಾರಣಾಸಿಗೆ ತೆರಳಲಿದ್ದಾರೆ. ಜುಲೈ 2021ರಲ್ಲಿ ಪ್ರಧಾನಿಯಾದ ಬಳಿಕ ಇದು ಅವರ ಮೊದಲ ವಿದೇಶಿ ಭೇಟಿಯಾಗಿದೆ ಎನ್ನಲಾಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…