Featured

ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ : ನೋಡಿ ಇಂದಿನ ದಿನ ಭವಿಷ್ಯ – Vishwanews24

ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ವಿದ್ಯಾರ್ಥಿಗಳಿಗೆ ಅಶುಭ, ಆರೋಗ್ಯದಲ್ಲಿ ಚೇತರಿಕೆ, ಅಶುಭ ವಾರ್ತೆ ಕೇಳುವಿರಿ.

ವೃಷಭ: ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಿಗೆ ತೊಂದರೆ ಇಲ್ಲ, ರಾಜಕೀಯ ಕ್ಷೇತ್ರದವರಿಗೆ ಶುಭ.

ಮಿಥುನ: ಪ್ರಯಾಣದಲ್ಲಿ ಎಚ್ಚರ, ವ್ಯಾಪಾರದಲ್ಲಿ ಹಿತ ಶತ್ರುಗಳಿಂದ ತೊಂದರೆ, ಸೇವಿಸುವ ಆಹಾರದಲ್ಲಿ ಎಚ್ಚರವಹಿಸಿ.

ಕಟಕ: ಕಾನೂನು ವಿವಾದಗಳಲ್ಲಿ ಎಚ್ಚರ, ಪಿತ್ರಾರ್ಜಿತ ಆಸ್ತಿ ಲಭ್ಯ, ತಂದೆಯ ಆರೋಗ್ಯದಲ್ಲಿ ಎಚ್ಚರಿಕೆ.

ಸಿಂಹ: ವಸ್ತು ಖರೀದಿಯಿಂದ ಹಣ ಖರ್ಚು, ಬಂಧುಗಳಲ್ಲಿ ಭಿನ್ನಾಭಿಪ್ರಾಯ, ಮಾತಿನ ಮೇಲೆ ನಿಯಂತ್ರಣವಿರಲಿ.

ಕನ್ಯಾ: ಸಂತಾನಾ ಕಾಂಕ್ಷಿಗಳಿಗೆ ಶುಭ, ಮಕ್ಕಳಿಂದ ಶುಭವಾರ್ತೆ, ವಿದ್ಯಾರ್ಥಿಗಳಿಗೆ ಪ್ರಗತಿ.

ತುಲಾ: ದಾಂಪತ್ಯದಲ್ಲಿ ಸಾಮರಸ್ಯ, ಸಾಕು ಪ್ರಾಣಿಗಳಿಂದ ತೊಂದರೆ, ಮಹಿಳೆಯರಿಗೆ ವ್ಯಾಪಾರದಲ್ಲಿ ಲಾಭ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಶುಭ, ವಿವಾಹ ಕಾರ್ಯಕ್ಕೆ ಚಾಲನೆ ವ್ಯಾಪಾರದಲ್ಲಿ ಚೇತರಿಕೆ.

ಧನು: ಮನಸ್ಸಿನಲ್ಲಿ ನೆಮ್ಮದಿ, ಹಣಕಾಸಿನ ವಿಚಾರದಲ್ಲಿ ಒತ್ತಡ, ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ.

ಮಕರ: ಮಕ್ಕಳ ವಿಷಯವಾಗಿ ಚಿಂತೆ, ಕಬ್ಬಿಣ ವ್ಯಾಪಾರಿಗಳಿಗೆ ಮೋಸ, ಶತ್ರುಗಳಿಂದ ಅನವಶ್ಯಕ ತೊಂದರೆ.

ಕುಂಭ: ಹೂಡಿಕೆಗಳು ಲಾಭದಾಯಕವಾಗಿರುತ್ತದೆ, ಉದ್ವೇಗವನ್ನು ಕಡಿಮೆ ಮಾಡಿ, ತೈಲ ಮಾರಾಟದಲ್ಲಿ ಶುಭ.

ಮೀನ: ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ದಿನಸಿ ವ್ಯಾಪಾರಿಗಳಿಗೆ ಆದಾಯ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago