Featured

ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ : ನೋಡಿ ಇಂದಿನ ದಿನ ಭವಿಷ್ಯ – Vishwanews24

ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ವಿದ್ಯಾರ್ಥಿಗಳಿಗೆ ಅಶುಭ, ಆರೋಗ್ಯದಲ್ಲಿ ಚೇತರಿಕೆ, ಅಶುಭ ವಾರ್ತೆ ಕೇಳುವಿರಿ.

ವೃಷಭ: ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಿಗೆ ತೊಂದರೆ ಇಲ್ಲ, ರಾಜಕೀಯ ಕ್ಷೇತ್ರದವರಿಗೆ ಶುಭ.

ಮಿಥುನ: ಪ್ರಯಾಣದಲ್ಲಿ ಎಚ್ಚರ, ವ್ಯಾಪಾರದಲ್ಲಿ ಹಿತ ಶತ್ರುಗಳಿಂದ ತೊಂದರೆ, ಸೇವಿಸುವ ಆಹಾರದಲ್ಲಿ ಎಚ್ಚರವಹಿಸಿ.

ಕಟಕ: ಕಾನೂನು ವಿವಾದಗಳಲ್ಲಿ ಎಚ್ಚರ, ಪಿತ್ರಾರ್ಜಿತ ಆಸ್ತಿ ಲಭ್ಯ, ತಂದೆಯ ಆರೋಗ್ಯದಲ್ಲಿ ಎಚ್ಚರಿಕೆ.

ಸಿಂಹ: ವಸ್ತು ಖರೀದಿಯಿಂದ ಹಣ ಖರ್ಚು, ಬಂಧುಗಳಲ್ಲಿ ಭಿನ್ನಾಭಿಪ್ರಾಯ, ಮಾತಿನ ಮೇಲೆ ನಿಯಂತ್ರಣವಿರಲಿ.

ಕನ್ಯಾ: ಸಂತಾನಾ ಕಾಂಕ್ಷಿಗಳಿಗೆ ಶುಭ, ಮಕ್ಕಳಿಂದ ಶುಭವಾರ್ತೆ, ವಿದ್ಯಾರ್ಥಿಗಳಿಗೆ ಪ್ರಗತಿ.

ತುಲಾ: ದಾಂಪತ್ಯದಲ್ಲಿ ಸಾಮರಸ್ಯ, ಸಾಕು ಪ್ರಾಣಿಗಳಿಂದ ತೊಂದರೆ, ಮಹಿಳೆಯರಿಗೆ ವ್ಯಾಪಾರದಲ್ಲಿ ಲಾಭ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಶುಭ, ವಿವಾಹ ಕಾರ್ಯಕ್ಕೆ ಚಾಲನೆ ವ್ಯಾಪಾರದಲ್ಲಿ ಚೇತರಿಕೆ.

ಧನು: ಮನಸ್ಸಿನಲ್ಲಿ ನೆಮ್ಮದಿ, ಹಣಕಾಸಿನ ವಿಚಾರದಲ್ಲಿ ಒತ್ತಡ, ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ.

ಮಕರ: ಮಕ್ಕಳ ವಿಷಯವಾಗಿ ಚಿಂತೆ, ಕಬ್ಬಿಣ ವ್ಯಾಪಾರಿಗಳಿಗೆ ಮೋಸ, ಶತ್ರುಗಳಿಂದ ಅನವಶ್ಯಕ ತೊಂದರೆ.

ಕುಂಭ: ಹೂಡಿಕೆಗಳು ಲಾಭದಾಯಕವಾಗಿರುತ್ತದೆ, ಉದ್ವೇಗವನ್ನು ಕಡಿಮೆ ಮಾಡಿ, ತೈಲ ಮಾರಾಟದಲ್ಲಿ ಶುಭ.

ಮೀನ: ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ದಿನಸಿ ವ್ಯಾಪಾರಿಗಳಿಗೆ ಆದಾಯ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago