Featured

ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ : ನೋಡಿ ಇಂದಿನ ದಿನ ಭವಿಷ್ಯ – Vishwanews24

ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ವಿದ್ಯಾರ್ಥಿಗಳಿಗೆ ಅಶುಭ, ಆರೋಗ್ಯದಲ್ಲಿ ಚೇತರಿಕೆ, ಅಶುಭ ವಾರ್ತೆ ಕೇಳುವಿರಿ.

ವೃಷಭ: ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಿಗೆ ತೊಂದರೆ ಇಲ್ಲ, ರಾಜಕೀಯ ಕ್ಷೇತ್ರದವರಿಗೆ ಶುಭ.

ಮಿಥುನ: ಪ್ರಯಾಣದಲ್ಲಿ ಎಚ್ಚರ, ವ್ಯಾಪಾರದಲ್ಲಿ ಹಿತ ಶತ್ರುಗಳಿಂದ ತೊಂದರೆ, ಸೇವಿಸುವ ಆಹಾರದಲ್ಲಿ ಎಚ್ಚರವಹಿಸಿ.

ಕಟಕ: ಕಾನೂನು ವಿವಾದಗಳಲ್ಲಿ ಎಚ್ಚರ, ಪಿತ್ರಾರ್ಜಿತ ಆಸ್ತಿ ಲಭ್ಯ, ತಂದೆಯ ಆರೋಗ್ಯದಲ್ಲಿ ಎಚ್ಚರಿಕೆ.

ಸಿಂಹ: ವಸ್ತು ಖರೀದಿಯಿಂದ ಹಣ ಖರ್ಚು, ಬಂಧುಗಳಲ್ಲಿ ಭಿನ್ನಾಭಿಪ್ರಾಯ, ಮಾತಿನ ಮೇಲೆ ನಿಯಂತ್ರಣವಿರಲಿ.

ಕನ್ಯಾ: ಸಂತಾನಾ ಕಾಂಕ್ಷಿಗಳಿಗೆ ಶುಭ, ಮಕ್ಕಳಿಂದ ಶುಭವಾರ್ತೆ, ವಿದ್ಯಾರ್ಥಿಗಳಿಗೆ ಪ್ರಗತಿ.

ತುಲಾ: ದಾಂಪತ್ಯದಲ್ಲಿ ಸಾಮರಸ್ಯ, ಸಾಕು ಪ್ರಾಣಿಗಳಿಂದ ತೊಂದರೆ, ಮಹಿಳೆಯರಿಗೆ ವ್ಯಾಪಾರದಲ್ಲಿ ಲಾಭ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಶುಭ, ವಿವಾಹ ಕಾರ್ಯಕ್ಕೆ ಚಾಲನೆ ವ್ಯಾಪಾರದಲ್ಲಿ ಚೇತರಿಕೆ.

ಧನು: ಮನಸ್ಸಿನಲ್ಲಿ ನೆಮ್ಮದಿ, ಹಣಕಾಸಿನ ವಿಚಾರದಲ್ಲಿ ಒತ್ತಡ, ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ.

ಮಕರ: ಮಕ್ಕಳ ವಿಷಯವಾಗಿ ಚಿಂತೆ, ಕಬ್ಬಿಣ ವ್ಯಾಪಾರಿಗಳಿಗೆ ಮೋಸ, ಶತ್ರುಗಳಿಂದ ಅನವಶ್ಯಕ ತೊಂದರೆ.

ಕುಂಭ: ಹೂಡಿಕೆಗಳು ಲಾಭದಾಯಕವಾಗಿರುತ್ತದೆ, ಉದ್ವೇಗವನ್ನು ಕಡಿಮೆ ಮಾಡಿ, ತೈಲ ಮಾರಾಟದಲ್ಲಿ ಶುಭ.

ಮೀನ: ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ದಿನಸಿ ವ್ಯಾಪಾರಿಗಳಿಗೆ ಆದಾಯ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago