ಮೇಷ: ವಿದ್ಯಾರ್ಥಿಗಳಿಗೆ ಅಶುಭ, ಆರೋಗ್ಯದಲ್ಲಿ ಚೇತರಿಕೆ, ಅಶುಭ ವಾರ್ತೆ ಕೇಳುವಿರಿ.
ವೃಷಭ: ಆರೋಗ್ಯದಲ್ಲಿ ಏರುಪೇರು, ವಿದ್ಯಾರ್ಥಿಗಳಿಗೆ ತೊಂದರೆ ಇಲ್ಲ, ರಾಜಕೀಯ ಕ್ಷೇತ್ರದವರಿಗೆ ಶುಭ.
ಮಿಥುನ: ಪ್ರಯಾಣದಲ್ಲಿ ಎಚ್ಚರ, ವ್ಯಾಪಾರದಲ್ಲಿ ಹಿತ ಶತ್ರುಗಳಿಂದ ತೊಂದರೆ, ಸೇವಿಸುವ ಆಹಾರದಲ್ಲಿ ಎಚ್ಚರವಹಿಸಿ.
ಕಟಕ: ಕಾನೂನು ವಿವಾದಗಳಲ್ಲಿ ಎಚ್ಚರ, ಪಿತ್ರಾರ್ಜಿತ ಆಸ್ತಿ ಲಭ್ಯ, ತಂದೆಯ ಆರೋಗ್ಯದಲ್ಲಿ ಎಚ್ಚರಿಕೆ.
ಸಿಂಹ: ವಸ್ತು ಖರೀದಿಯಿಂದ ಹಣ ಖರ್ಚು, ಬಂಧುಗಳಲ್ಲಿ ಭಿನ್ನಾಭಿಪ್ರಾಯ, ಮಾತಿನ ಮೇಲೆ ನಿಯಂತ್ರಣವಿರಲಿ.
ಕನ್ಯಾ: ಸಂತಾನಾ ಕಾಂಕ್ಷಿಗಳಿಗೆ ಶುಭ, ಮಕ್ಕಳಿಂದ ಶುಭವಾರ್ತೆ, ವಿದ್ಯಾರ್ಥಿಗಳಿಗೆ ಪ್ರಗತಿ.
ತುಲಾ: ದಾಂಪತ್ಯದಲ್ಲಿ ಸಾಮರಸ್ಯ, ಸಾಕು ಪ್ರಾಣಿಗಳಿಂದ ತೊಂದರೆ, ಮಹಿಳೆಯರಿಗೆ ವ್ಯಾಪಾರದಲ್ಲಿ ಲಾಭ.
ವೃಶ್ಚಿಕ: ವಿದ್ಯಾರ್ಥಿಗಳಿಗೆ ಶುಭ, ವಿವಾಹ ಕಾರ್ಯಕ್ಕೆ ಚಾಲನೆ ವ್ಯಾಪಾರದಲ್ಲಿ ಚೇತರಿಕೆ.
ಧನು: ಮನಸ್ಸಿನಲ್ಲಿ ನೆಮ್ಮದಿ, ಹಣಕಾಸಿನ ವಿಚಾರದಲ್ಲಿ ಒತ್ತಡ, ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ.
ಮಕರ: ಮಕ್ಕಳ ವಿಷಯವಾಗಿ ಚಿಂತೆ, ಕಬ್ಬಿಣ ವ್ಯಾಪಾರಿಗಳಿಗೆ ಮೋಸ, ಶತ್ರುಗಳಿಂದ ಅನವಶ್ಯಕ ತೊಂದರೆ.
ಕುಂಭ: ಹೂಡಿಕೆಗಳು ಲಾಭದಾಯಕವಾಗಿರುತ್ತದೆ, ಉದ್ವೇಗವನ್ನು ಕಡಿಮೆ ಮಾಡಿ, ತೈಲ ಮಾರಾಟದಲ್ಲಿ ಶುಭ.
ಮೀನ: ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ದಿನಸಿ ವ್ಯಾಪಾರಿಗಳಿಗೆ ಆದಾಯ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…