ನವದೆಹಲಿ :ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಪ್ರಕರಣಕ್ಕೆ ನಾವು ಲವ್ ಜಿಹಾದ್ ಬಣ್ಣ ಕಟ್ಟುತ್ತಿಲ್ಲ. ಇದು ಖಂಡಿತವಾಗಿಯೂ ಲವ್ ಜಿಹಾದ್ ಪ್ರಕರಣವೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ನೇಹಾ ಹಿರೇಮಠ್ ಪ್ರಕರಣ ನಿಜವಾಗಿಯೂ ಲವ್ ಜಿಹಾದ್ ಪ್ರಕರಣ ಆಗಿದೆ. ನಾವು ಅದಕ್ಕೆ ಲವ್ ಜಿಹಾದ್ ಬಣ್ಣ ಕಟ್ಟುತ್ತಿಲ್ಲ. ನೇಹಾ ಹೀರೇಮಠ್ ಪ್ರಕರಣವನ್ನು ಸಿಎಂ, ಡಿಸಿಎಂ ವೈಯಕ್ತಿಕ ಕಾರಣಗಳಿಗೆ ನಡೆದಿದೆ ಎಂದಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ. ಕರ್ನಾಟಕ ಸಿಎಂ, ಡಿಸಿಎಂ ಅಲ್ಪ ಸಂಖ್ಯಾತರ ಮತಬ್ಯಾಂಕ್ಗಾಗಿ ಆ ರೀತಿ ಹೇಳಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಲೇಜು ಕ್ಯಾಂಪಸ್ನಲ್ಲಿ ಈ ರೀತಿ ಕೊಲೆ ನಡೆಯುತ್ತದೆ ಎಂದರೆ ಅದು ವೈಯಕ್ತಿಕ ವಿಷಯ ಹೇಗಾಗುತ್ತದೆ? ಕಾಲೇಜು ಕ್ಯಾಂಪಸ್ಗಳಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಸಿಗಬೇಕೋ ಬೇಡವೋ? ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈ ರೀತಿ ಸತ್ಯ ಮುಚ್ಚಿಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…