ನೈರುತ್ಯ ಪದವೀಧರ ಶಿಕ್ಷಕ ಕ್ಷೇತ್ರ ಚುನಾವಣೆ
ಉಡುಪಿಯಲ್ಲಿ ಖಾಸಗಿ ಹೋಟೆಲ್ ನಲ್ಲಿ ಘಟ ನಾಯಕರ ಸಮಾವೇಶ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕ್ಲಾಸ್
ರಘುಪತಿ ಭಟ್- ಈಶ್ವರಪ್ಪ ವಿರುದ್ಧ ಬಿ. ಎಲ್ ಸಂತೋಷ್ ಅಸಮಾಧಾನ
ನಮ್ಮ ಅಭ್ಯರ್ಥಿ ವಿರುದ್ಧ ಬಿಟ್ಟೋದ ಆಯನೂರು ಇದ್ದ ರಘುಪತಿ ಭಟ್ ಸ್ಪರ್ಧೆ ಮಾಡುತ್ತಿದ್ದಾರೆ
ನಮ್ಮ ಕಾರ್ಯಕರ್ತರಿಗೆ ಮಹಾಭಾರತದ ಅರ್ಜುನನ ಸ್ಥಿತಿ ಎದುರಾಗಿದೆ
ಎದುರು ನಿಂತ ದೊಡ್ಡಪ್ಪ ಚಿಕ್ಕಪ್ಪನ ವಿರುದ್ದ ಯುದ್ಧ ಮಾಡಬೇಕಾಗಿದೆ
ಗುರುಗಳು, ತಾತ ಅಣ್ಣ ತಮ್ಮ ಎದುರು ನಿಂತಿದ್ದಾರೆ ಹೇಗೆ ಬಾಣ ಹೂಡಲಿ ಎಂದು ಆಲೋಚಿಸಬೇಡಿ
ಯುದ್ಧದಲ್ಲಿ ನಮ್ಮ ನಿಲುವು ತಗೋಬೇಕು ಎದುರಾಳಿಯನ್ನು ಉಳಿಯಲು ಬಿಡಬೇಡಿ
ಬಿಜೆಪಿಯ ಮೂರು ರಾಷ್ಟ್ರೀಯ ಅಧ್ಯಕ್ಷರು ಬಂಡಾಯ ಎದ್ದರು
ದೇಶದಲ್ಲಿ ಬಿಜೆಪಿ ಶಕ್ತಿಯುತವಾಗಿತ್ತಾ ಹೋಗುತ್ತಿದೆ
ಅಧಿಕಾರದಲ್ಲಿ ಏನು ಅಯಸ್ಕಾಂತ ಇದೆಯಾ? ಅಂತಾ ಮ್ಯಾಗ್ನೆಟ್ ಏನಿದೆ
ಅವರಿಗೇ ಒಬ್ಬರಿಗೇ ಟಕೆಟ್ ಕೊಡವೇಕು ಎಂದರೆ ನಾವೆಲ್ಲಿ ಹೋಗಬೇಕು
ಅಧಿಕಾರದಿಂದ ಇಳಿದು 6 ತಿಂಗಳು ಸರಿಯಾಗಿ ಒಂದು ವರ್ಷ ಆಗಿಲ್ಲ
ಕೆಲವರು ಅಧಿಕಾರ ಇಲ್ಲದೆ ಗುಟ್ಕಾ , ಸಾರಾಯಿ ಬಿಟ್ಟವರ ತರ ಆಡ್ತಾಯಿದ್ದಾರೆ
ನೈರುತ್ಯ ಕ್ಷೇತ್ರದಲ್ಲಿ ವಿಕಾಸ್ ಗೆ ಮಾತ್ರ ಬಂಡಾಯ ಏಳುವ ಅರ್ಹತೆ
ರಾಮಮಂದಿರ, ಹಿಂದೂ ಹಿತ, ಸ್ಥಳೀಯ ಸಮಸ್ಯೆಗೆ ನೀವು ಬಂಡಾಯ ಎದ್ದಿದ್ದೀರಾ?
ನಿಮ್ಮ ಆತ್ಮಗ್ಲಾನಿ ಎಷ್ಟಿದೆ ಎಂದು ಎಲ್ಲರ ಮುಂದೆ ಪ್ರದರ್ಶನ ಆಗಿದೆ
ಸಾರ್ವಜನಿಕ ಹಿತ ಮತ್ತು ವ್ಯಕ್ತಿಗತ ಸ್ವಾರ್ಥದಿಂದ ನಿರ್ಧಾರ ತೆಗೆದುಕೊಂಡಿದ್ದೀರಿ
ಸಮಾಜಹಿತ ಮತ್ತು ಸಂಘಟನೆಯೇ ನಮ್ಮ ಧರ್ಮ
ಮೂರು ದಿನಗಳ ಒಳಗೆ ಬಿಟ್ಟುಹೋದವರನ್ನು ಪಕ್ಷಕ್ಕೆ ಕರೆದುಕೊಂಡು ಬನ್ನಿ
ಇದು ಪವಾಡ ಪುರುಷರ ಕಾಲ ಅಲ್ಲ
ಸಂಘಟನೆಗೆ ಮಾತ್ರ ಶಕ್ತಿ ಬಹುಮತದಿಂದ ಮಾತ್ರ ನಿರ್ಧಾರಗಳು ಸಾಧ್ಯ
ಅಧಿಕಾರದ ವಾಂಛೆಯಿಂದ ಹೋಗವವರ ಜೊತೆ ಗೆರೆದಾಟಿ ಹೋಗಬೇಡಿ
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…