ನೈರುತ್ಯ ಪದವೀಧರ ಶಿಕ್ಷಕ ಕ್ಷೇತ್ರ ಚುನಾವಣೆ
ಉಡುಪಿಯಲ್ಲಿ ಖಾಸಗಿ ಹೋಟೆಲ್ ನಲ್ಲಿ ಘಟ ನಾಯಕರ ಸಮಾವೇಶ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕ್ಲಾಸ್
ರಘುಪತಿ ಭಟ್- ಈಶ್ವರಪ್ಪ ವಿರುದ್ಧ ಬಿ. ಎಲ್ ಸಂತೋಷ್ ಅಸಮಾಧಾನ
ನಮ್ಮ ಅಭ್ಯರ್ಥಿ ವಿರುದ್ಧ ಬಿಟ್ಟೋದ ಆಯನೂರು ಇದ್ದ ರಘುಪತಿ ಭಟ್ ಸ್ಪರ್ಧೆ ಮಾಡುತ್ತಿದ್ದಾರೆ
ನಮ್ಮ ಕಾರ್ಯಕರ್ತರಿಗೆ ಮಹಾಭಾರತದ ಅರ್ಜುನನ ಸ್ಥಿತಿ ಎದುರಾಗಿದೆ
ಎದುರು ನಿಂತ ದೊಡ್ಡಪ್ಪ ಚಿಕ್ಕಪ್ಪನ ವಿರುದ್ದ ಯುದ್ಧ ಮಾಡಬೇಕಾಗಿದೆ
ಗುರುಗಳು, ತಾತ ಅಣ್ಣ ತಮ್ಮ ಎದುರು ನಿಂತಿದ್ದಾರೆ ಹೇಗೆ ಬಾಣ ಹೂಡಲಿ ಎಂದು ಆಲೋಚಿಸಬೇಡಿ
ಯುದ್ಧದಲ್ಲಿ ನಮ್ಮ ನಿಲುವು ತಗೋಬೇಕು ಎದುರಾಳಿಯನ್ನು ಉಳಿಯಲು ಬಿಡಬೇಡಿ
ಬಿಜೆಪಿಯ ಮೂರು ರಾಷ್ಟ್ರೀಯ ಅಧ್ಯಕ್ಷರು ಬಂಡಾಯ ಎದ್ದರು
ದೇಶದಲ್ಲಿ ಬಿಜೆಪಿ ಶಕ್ತಿಯುತವಾಗಿತ್ತಾ ಹೋಗುತ್ತಿದೆ
ಅಧಿಕಾರದಲ್ಲಿ ಏನು ಅಯಸ್ಕಾಂತ ಇದೆಯಾ? ಅಂತಾ ಮ್ಯಾಗ್ನೆಟ್ ಏನಿದೆ
ಅವರಿಗೇ ಒಬ್ಬರಿಗೇ ಟಕೆಟ್ ಕೊಡವೇಕು ಎಂದರೆ ನಾವೆಲ್ಲಿ ಹೋಗಬೇಕು
ಅಧಿಕಾರದಿಂದ ಇಳಿದು 6 ತಿಂಗಳು ಸರಿಯಾಗಿ ಒಂದು ವರ್ಷ ಆಗಿಲ್ಲ
ಕೆಲವರು ಅಧಿಕಾರ ಇಲ್ಲದೆ ಗುಟ್ಕಾ , ಸಾರಾಯಿ ಬಿಟ್ಟವರ ತರ ಆಡ್ತಾಯಿದ್ದಾರೆ
ನೈರುತ್ಯ ಕ್ಷೇತ್ರದಲ್ಲಿ ವಿಕಾಸ್ ಗೆ ಮಾತ್ರ ಬಂಡಾಯ ಏಳುವ ಅರ್ಹತೆ
ರಾಮಮಂದಿರ, ಹಿಂದೂ ಹಿತ, ಸ್ಥಳೀಯ ಸಮಸ್ಯೆಗೆ ನೀವು ಬಂಡಾಯ ಎದ್ದಿದ್ದೀರಾ?
ನಿಮ್ಮ ಆತ್ಮಗ್ಲಾನಿ ಎಷ್ಟಿದೆ ಎಂದು ಎಲ್ಲರ ಮುಂದೆ ಪ್ರದರ್ಶನ ಆಗಿದೆ
ಸಾರ್ವಜನಿಕ ಹಿತ ಮತ್ತು ವ್ಯಕ್ತಿಗತ ಸ್ವಾರ್ಥದಿಂದ ನಿರ್ಧಾರ ತೆಗೆದುಕೊಂಡಿದ್ದೀರಿ
ಸಮಾಜಹಿತ ಮತ್ತು ಸಂಘಟನೆಯೇ ನಮ್ಮ ಧರ್ಮ
ಮೂರು ದಿನಗಳ ಒಳಗೆ ಬಿಟ್ಟುಹೋದವರನ್ನು ಪಕ್ಷಕ್ಕೆ ಕರೆದುಕೊಂಡು ಬನ್ನಿ
ಇದು ಪವಾಡ ಪುರುಷರ ಕಾಲ ಅಲ್ಲ
ಸಂಘಟನೆಗೆ ಮಾತ್ರ ಶಕ್ತಿ ಬಹುಮತದಿಂದ ಮಾತ್ರ ನಿರ್ಧಾರಗಳು ಸಾಧ್ಯ
ಅಧಿಕಾರದ ವಾಂಛೆಯಿಂದ ಹೋಗವವರ ಜೊತೆ ಗೆರೆದಾಟಿ ಹೋಗಬೇಡಿ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…