ಹೊಸದಿಲ್ಲಿ: ನೋಟು ನಿಷೇಧ ಕುರಿತ ಸರಕಾರದ ಅಧಿಸೂಚನೆಯು ಕಾನೂನುಬಾಹಿರವಾಗಿದೆ ಹಾಗೂ ನೋಟು ನಿಷೇಧ ಪ್ರಕ್ರಿಯೆಯನ್ನು ಕೇಂದ್ರವು ಆರಂಭಿಸಬಾರದಿತ್ತು ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ justice BV Nagarathna ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು 4:1 ಬಹುಮತದೊಂದಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನೋಟು ನಿಷೇಧ ನಿರ್ಧಾರ ಎತ್ತಿಹಿಡಿದ ಸಂದರ್ಭದಲ್ಲಿ ಜಸ್ಟಿಸ್ ನಾಗರತ್ನ ತಮ್ಮ ತೀವ್ರ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ನವೆಂಬರ್ 8, 2016 ರ ಕೇಂದ್ರದ ಅಧಿಸೂಚನೆಯನ್ನು “ಕಾನೂನುಬಾಹಿರ” ಎಂದು ಕರೆದ ಜಸ್ಟಿಸ್ ನಾಗರತ್ನ “ನನ್ನ ಅಭಿಪ್ರಾಯದಲ್ಲಿ, ನವೆಂಬರ್ 8 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಯಥಾಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ನಿಷೇಧ ಕಾನೂನು ವಿರುದ್ದವಾಗಿ ಚಲಾಯಿಸಿದ ಅಧಿಕಾರ. ಹೀಗಾಗಿ ಅದು ಕಾನೂನು ಬಾಹಿರ. ಅದನ್ನು ಜಾರಿಗೊಳಿಸಿದ ರೀತಿ ಕಾನೂನಿಗೆ ಅನುಸಾರವಾಗಿಲ್ಲ ಎಂದು ಹೇಳಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…