ನವದೆಹಲಿ: ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, 2016 ರ ನೋಟು ಅಮಾನ್ಯೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದಿದೆ.
ನೋಟು ರದ್ದತಿ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿರುವ 58 ಅರ್ಜಿಗಳನ್ನು ವಜಾಗೊಳಿಸಿದ್ದು, ನೋಟ್ ಬದಲಿಸಲು ಸರ್ಕಾರ ಜನರಿಗೆ ನೀಡಿರುವ ಕಾಲಾವಕಾಶ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ನ ಪಂಚಪೀಠ ಹೇಳಿದೆ.
ಕೇಂದ್ರ ಮತ್ತು ಆರ್ಬಿಐ ನಡುವೆ 6 ತಿಂಗಳ ಕಾಲ ಸಮಾಲೋಚನೆ ನಡೆದಿದೆ. ಅಂತಹ ಕ್ರಮವನ್ನು ತರಲು ಸಮಂಜಸವಾದ ಸಂಬಂಧವಿದೆ ಎಂದು ನಾವು ಭಾವಿಸುತ್ತೇವೆ ಮತ್ತು ಅನುಪಾತದ ಸಿದ್ಧಾಂತದಿಂದ ನೋಟು ಅಮಾನ್ಯೀಕರಣವು ಪರಿಣಾಮ ಬೀರಲಿಲ್ಲ ಎಂದು ನಾವು ಭಾವಿಸುತ್ತೇವೆ. ಸೆಕ್ಷನ್ 3 ಮತ್ತು 4ರ ಸಂಪೂರ್ಣ ಯೋಜನೆಯನ್ನು ಪರಿಗಣಿಸಬೇಕು ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ ಆರ್ಬಿಐಗೆ ಸ್ವತಂತ್ರ ಅಧಿಕಾರವಿಲ್ಲ ಎಂದು ನ್ಯಾ. ಗವಾಯಿ ಈ ವೇಳೆ ಅಭಿಪ್ರಾಯಪಟ್ಟಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್ ಎ ನಜೀರ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಈ ತೀರ್ಪು ಹೊರಬಿದ್ದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…