ನವದೆಹಲಿ: ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, 2016 ರ ನೋಟು ಅಮಾನ್ಯೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದಿದೆ.
ನೋಟು ರದ್ದತಿ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿರುವ 58 ಅರ್ಜಿಗಳನ್ನು ವಜಾಗೊಳಿಸಿದ್ದು, ನೋಟ್ ಬದಲಿಸಲು ಸರ್ಕಾರ ಜನರಿಗೆ ನೀಡಿರುವ ಕಾಲಾವಕಾಶ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ನ ಪಂಚಪೀಠ ಹೇಳಿದೆ.
ಕೇಂದ್ರ ಮತ್ತು ಆರ್ಬಿಐ ನಡುವೆ 6 ತಿಂಗಳ ಕಾಲ ಸಮಾಲೋಚನೆ ನಡೆದಿದೆ. ಅಂತಹ ಕ್ರಮವನ್ನು ತರಲು ಸಮಂಜಸವಾದ ಸಂಬಂಧವಿದೆ ಎಂದು ನಾವು ಭಾವಿಸುತ್ತೇವೆ ಮತ್ತು ಅನುಪಾತದ ಸಿದ್ಧಾಂತದಿಂದ ನೋಟು ಅಮಾನ್ಯೀಕರಣವು ಪರಿಣಾಮ ಬೀರಲಿಲ್ಲ ಎಂದು ನಾವು ಭಾವಿಸುತ್ತೇವೆ. ಸೆಕ್ಷನ್ 3 ಮತ್ತು 4ರ ಸಂಪೂರ್ಣ ಯೋಜನೆಯನ್ನು ಪರಿಗಣಿಸಬೇಕು ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ ಆರ್ಬಿಐಗೆ ಸ್ವತಂತ್ರ ಅಧಿಕಾರವಿಲ್ಲ ಎಂದು ನ್ಯಾ. ಗವಾಯಿ ಈ ವೇಳೆ ಅಭಿಪ್ರಾಯಪಟ್ಟಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್ ಎ ನಜೀರ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಈ ತೀರ್ಪು ಹೊರಬಿದ್ದಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…