ಮೇಷ : ಈ ದಿನವು ನಿಮಗೆ ಉತ್ತಮವಾಗಿ ಇರಲಿದೆ. ನೀವು ಅಂದುಕೊಂಡ ಕಾರ್ಯಗಳನ್ನು ಸಾಧಿಸುವಲ್ಲಿ ಯಶಸ್ವಿಯಾಗಲಿದ್ದೀರಿ.
ವೃಷಭ : ಯಾವುದೇ ಕೆಲಸವನ್ನು ಆರಂಭಿಸುವ ಮುನ್ನವೇ ನಕಾರಾತ್ಮಕವಾಗಿ ಚಿಂತಿಸುವುದನ್ನು ಬಿಟ್ಟುಬಿಡಿ.
ಮಿಥುನ : ಇನ್ನೊಬ್ಬರ ಜೊತೆ ಸೇರಿ ಮಾಡುವ ಎಲ್ಲಾ ಕೆಲಸಗಳಲ್ಲೂ ನೀವಿಂದು ಯಶಸ್ಸು ಕಾಣುವಿರಿ. ಯಾಕೋ ಮನಸ್ಸಿಗೆ ಅತೀವವಾಗಿ ನೋವುಂಟಾಗುವ ಘಟನೆಗೆ ಸಾಕ್ಷಿಯಾಗುವುದರಿಂದ ಕಚೇರಿ ಕೆಲಸಕ್ಕೆ ವಿರಾಮ ಪಡೆಯುವಿರಿ.
ಕಟಕ : ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ಸೇರಿ ಪ್ರವಾಸಿ ತಾಣಗಳಿಗೆ ತೆರಳಲಿದ್ದೀರಿ. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವಿರಿ. ಜವಳಿ ಉದ್ಯಮಿಗಳು, ಹಣ್ಣಿನ ವ್ಯಾಪಾರಿಗಳು ಇಂದು ಅನಿರೀಕ್ಷಿತ ಮಟ್ಟದಲ್ಲಿ ಲಾಭ ಗಳಿಸಲಿದ್ದಾರೆ.
ಸಿಂಹ : ಎದುರಾಳಿಗಳನ್ನು ಸೋಲಿಸುವಲ್ಲಿ ನೀವು ಯಶಸ್ವಿಯಾಗಲಿದ್ದೀರಿ. ಹೊಸ ಸ್ನೇಹಿತರು ನಿಮಗೆ ಸಿಗಲಿದ್ದಾರೆ. ಹಣಕಾಸಿನ ಸ್ಥಿತಿ ಉತ್ತಮವಾಗಿ ಇರಲಿದೆ. ಖರ್ಚಿನ ಸಂಖ್ಯೆ ಹೆಚ್ಚಾಗಲಿದೆ.
ಕನ್ಯಾ : ನಿಮ್ಮ ನಡವಳಿಕೆಗಳಿಂದ ಸಾರ್ವಜನಿಕ ಜೀವನದಲ್ಲಿ ಗೌರವವನ್ನು ಹೆಚ್ಚಿಸಿಕೊಳ್ಳಲಿದ್ದೀರಿ. ಸಂಗಾತಿಯು ನಿಮ್ಮೆಲ್ಲ ಪ್ರಯತ್ನಗಳಿಗೆ ಸಂಯಮದಿಂದ ಸಾಥ್ ನೀಡಲಿದ್ದಾರೆ.
ತುಲಾ : ತಂದೆಯ ಮಾತುಗಳು ನಿಮ್ಮ ಮನಸ್ಸಿಗೆ ಚುಚ್ಚಲಿದೆ. ಆದರೂ ಕೋಪದ ಕೈಗೆ ಬುದ್ಧಿ ನೀಡಬೇಡಿ. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ.
ವೃಶ್ಚಿಕ : ಬೇರೆಯವರ ಸಹಾಯ ಪಡೆದು ಅಂದುಕೊಂಡಿದ್ದನ್ನು ಸಾಧಿಸಲಿದ್ದೀರಿ. ನಿಮ್ಮ ಆರ್ಥಿಕ ಸಂಕಷ್ಟಗಳಿಗೆ ಸ್ನೇಹಿತ ಹೆಗಲಾಗಲಿದ್ದಾನೆ. .
ಧನು : ನಿಮ್ಮ ಸಂಗಾತಿಯ ಮೇಲೆ ಪ್ರೀತಿ ಹೆಚ್ಚಾಗುವಂತಹ ಘಟನೆಯೊಂದು ನಡೆಯಲಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಅನಗತ್ಯ ವಿವಾದ ಉಂಟಾಗಬಹುದು.
ಮಕರ : ಹೊಸ ಉದ್ಯಮ ಆರಂಭಿಸಿರುವ ನೀವು ಇದರಲ್ಲಿ ಲಾಭ ಪಡೆಯಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಕಾದಿದೆ.
ಕುಂಭ : ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ನೀವು ಚಿಂತೆಗೀಡಾಗಲಿದ್ದೀರಿ. ಈ ಸಂದರ್ಭದಲ್ಲಿ ಪಿತ್ರಾರ್ಜಿತ ಆಸ್ತಿ ನಿಮ್ಮ ಉಪಯೋಗಕ್ಕೆ ಬರಲಿದೆ.
ಮೀನ : ಕುಟುಂಬಸ್ಥರೊಂದಿಗೆ ಇಂದು ಉತ್ತಮವಾಗಿ ಸಮಯ ಕಳೆಯಲಿದ್ದೀರಿ. ಹೊಸ ಯೋಜನೆಗಳಿಗೆ ಹಣ ಹೂಡಿಕೆ ಮಾಡಲು ಇದು ಉತ್ತಮ ದಿನವಾಗಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…