Featured

ನೌಕಾಪಡೆಯ ನೂತನ ಲಾಂಛನ, ಧ್ವಜ ಅನಾವರಣ ಮಾಡಿದ ಪ್ರಧಾನಿ ಮೋದಿ – Vishwanews24

ನೌಕಾಪಡೆಯ ನೂತನ ಲಾಂಛನ, ಧ್ವಜ ಅನಾವರಣ ಮಾಡಿದ ಪ್ರಧಾನಿ ಮೋದಿ

ಕೊಚ್ಚಿ : ಪ್ರಧಾನಿ ನರೇಂದ್ರ ಮೋದಿಯವರು ನೌಕಾಪಡೆಯ ನೂತನ ಲಾಂಛನ ಮತ್ತು ಧ್ವಜವನ್ನು ಶುಕ್ರವಾರ ಅನಾವರಣಗೊಳಿಸಿದರು.

ಭಾರತದ ಮೊದಲ ಸ್ವದೇಶಿ ನಿರ್ಮಿತ ಯುದ್ದವಿಮಾನ ವಾಹಕ ನೌಕೆ ‘ಐಎನ್‌ಎಸ್‌ ವಿಕ್ರಾಂತ್‌’ನ್ನು ಇಲ್ಲಿನ ಹಡಗುಕಟ್ಟೆಯಲ್ಲಿ ನೌಕಾಪಡೆಯ ಸೇವೆಗೆ ನಿಯೋಜನೆಗೊಳಿಸಿದ ಬಳಿಕ ನೂತನ ಲಾಂಛನ ಮತ್ತು ಧ್ವಜ ಅನಾವರಣಗೊಳಿಸಿ ಮಾತನಾಡಿದ ಅವರು, ಈ ಹಿಂದೆ ಇದ್ದ ಲಾಂಛನವು ಜೀತದ ಪ್ರತೀಕದಂತಿತ್ತು. ಅದನ್ನು ಇದೀಗ ಇಳಿಸಲಾಗಿದೆ ಎಂದರು.

ಈ ಹಿಂದೆ ಬಿಳಿ ಧ್ವಜದ ಮೇಲಿನ ಎಡತುದಿಯಲ್ಲಿ ಭಾರತದ ಧ್ವಜವಿತ್ತು. ಇದು ಬ್ರಿಟಿಷ್‌ ಕ್ರಾಸ್‌ ಧ್ವಜದ ಮಧ್ಯಭಾಗದಲ್ಲಿತ್ತು. ಕ್ರಾಸ್‌ನ ಮಧ್ಯಭಾಗದಲ್ಲಿ ರಾಷ್ಟ್ರ ಲಾಂಛನವಿತ್ತು. ನೂತನವಾಗಿ ರೂಪಿಸಲಾದ ಧ್ವಜದಲ್ಲಿ ಕ್ರಾಸ್‌ನ್ನು ತೆಗೆದು ಹಾಕಲಾಗಿದೆ. ಲಾಂಛನವನ್ನು ಧ್ವಜದ ಬಲಭಾಗದಲ್ಲಿ ವಿನ್ಯಾಸಗೊಳಿಸಲಾಗಿದೆ.

ಉಡುಪಿ: ಕನ್ನರ್ಪಾಡಿ ಶ್ರೀ ಜಯದುರ್ಗಪರಮೇಶ್ವರಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ : ಸರ್ಕಾರ ಆದೇಶ – Vishwanews24

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

1 hour ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

5 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

7 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

8 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

9 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

9 hours ago