ನವದೆಹಲಿ: ‘ನ್ಯಾಯಾಂಗಕ್ಕೆ ‘ಸಂಪೂರ್ಣ ಸ್ವಾತಂತ್ರ್ಯ’ವಿರಬೇಕು ಮತ್ತು ಅದನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಿಸಬಾರದು. ಇಲ್ಲದಿದ್ದರೆ ಕಾನೂನಿನ ನಿಯಮ ಭ್ರಮೆಯಾಗುತ್ತದೆ’ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರತಿಪಾದಿಸಿದ್ದಾರೆ.
‘17ನೇ ನ್ಯಾಯಮೂರ್ತಿ ಪಿ.ಡಿ. ದೇಸಾಯಿ ಸ್ಮಾರಕ ಉಪನ್ಯಾಸ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಪ್ರವಹಿಸುತ್ತಿರುವ ಸಾರ್ವಜನಿಕ ಅಭಿಪ್ರಾಯದ ಭಾವನಾತ್ಮಕತೆಗೆ ನ್ಯಾಯಾಧೀಶರು ಪ್ರಭಾವಿತವಾಗಬಾರದು. ಸಾಮಾಜಿಕ ಮಾಧ್ಯಮ ಪ್ರವೃತ್ತಿಗಳು ನ್ಯಾಯಾಂಗದ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದರ ಬಗ್ಗೆಯೂ ನಾವು ಕಡ್ಡಾಯವಾಗಿ ಚರ್ಚಿಸುವ ಅಗತ್ಯವೂ ಇದೆ ಎಂದು ಅವರು ಇದೇ ಸಂದರ್ಭ ಅಭಿಪ್ರಾಯಪಟ್ಟರು.
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…
ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ…
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ ಮಂಗಳೂರು: ಮಂಗಳೂರು…