ಕುವೈಟ್ : ಸುಮಾರು 45 ವರ್ಷದಿಂದ ರಾಜಕೀಯದಲ್ಲಿ ಸಕ್ರಿಯವಾಗಿರುವ ವಿನಯ್ ಕುಮಾರ್ ಸೊರಕೆ ಇವತ್ತಿನವರೆಗೂ ನ್ಯಾಯ ನೀತಿ ಧರ್ಮ ಸತ್ಯದ ಪ್ರಕಾರವಾಗಿ ರಾಜಕಾರಣ ಮಾಡಿದವರು ವೈಯಕ್ತಿಕವಾಗಿ ದುಡ್ಡು ಮಾಡಿ ಯಾರಿಂದಲೂ ಮೋಸ ಮಾಡಿದ ವ್ಯಕ್ತಿ ಅಲ್ಲ ಎಂಬುದು ನಮಗೆಲ್ಲರಿಗೂ ಗೊತ್ತಿದೆ ತನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಪಣತೊಟ್ಟು ಸಾವಿರಾರು ಕೋಟಿ ರೂಪಾಯಿಯನ್ನು ಕಾಪುಗೆ ತಂದುಕೊಟ್ಟವರು ವಿನಯ್ ಕುಮಾರ್ ಸೊರಕೆ .
ಅನಿವಾಸಿ ಭಾರತೀಯರಾದ ನಮಗೆಲ್ಲರಿಗೂ ಅವರೊಂದು ಶ್ರೀರಕ್ಷೆ ಯಾವುದೇ ಸಮಯದಲ್ಲೂ ಆದರೂ ಕರೆ ಮಾಡಿದಾಗ ತುರ್ತಾಗಿ ನಮ್ಮ ಊರಿನ ಜನತೆಗೆ ಸ್ಪಂದಿಸುವ ಕೆಲಸ ಮಾಡುತ್ತಿರುವುದರಿಂದ ವಿನಯ್ ಕುಮಾರ್ ಸೊರಕೆ ಅವರಿಗೆ ಕಾಪುವಿನ ಜನ ಮತ ಹಾಕಿ ಗೆಲ್ಲಿಸುತ್ತಾರೆಂಬ ನಂಬಿಕೆ ನಮಗೂ ಇದೆ.
ಮಾತ್ರವಲ್ಲದೆ ಈ ಬಾರಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿರುವ ಸೊರಕೆಯವರು ಗೆದ್ದು ಚುನಾವಣೆಯನ್ನು ರಾಜಕೀಯ ನಿವೃತ್ತಿ ಘೋಷಣೆ ಮಾಡಿಸಬೇಕು ಹೊರತು ಸೋತು ರಾಜಕೀಯ ನಿವೃತ್ತಿ ಘೋಷಣೆ ಮಾಡಬಾರದು ಎಂಬುದು ನಮ್ಮೆಲ್ಲರ ಆಸೆ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಸರ್ವ ಜನಾಂಗದ ಅಭಿವೃದ್ಧಿಯ ದೃಷ್ಟಿಯಿಂದ ವಿನಯ್ ಕುಮಾರ್ ಸೊರಕೆ ಅವರು ಬಹುಮತದ ಅಂತರದಿಂದ ಗೆಲ್ಲಿಸಿ ಕೊಡುವ ಜವಾಬ್ದಾರಿ ನಮ್ಮ ಊರಿನ ಜನತೆಯ ಮೇಲಿದೆ ಎಂದು ಅನಿವಾಸಿ ಭಾರತೀಯ ಉದ್ಯಮಿ ಸುಂದರಾಂ ಶೆಟ್ಟಿ ತಿಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…