Featured

ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವಕ್ಕೆ ಗುಡ್‌ಬೈ ಹೇಳಿದ ಕೇನ್ ವಿಲಿಯಮ್ಸನ್ – Vishwanews24

ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವಕ್ಕೆ ಗುಡ್‌ಬೈ ಹೇಳಿದ ಕೇನ್ ವಿಲಿಯಮ್ಸನ್

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್  ಟೆಸ್ಟ್ ತಂಡದ ನಾಯಕತ್ವಕ್ಕೆ ಹಠಾತ್ ಗುಡ್‌ಬೈ ಹೇಳಿದ್ದಾರೆ.

ಇದರಿಂದ ನ್ಯೂಜಿಲೆಂಡ್ ಟೆಸ್ಟ್ ತಂಡದ  ನಾಯಕತ್ವಕ್ಕೆ ಹಿರಿಯ ವೇಗಿ ಟಿಮ್ ಸೌಥಿ  ಅವರನ್ನು ನೇಮಿಸಿದೆ. ಟಾಮ್ ಲ್ಯಾಥಮ್  ಅವರನ್ನ ಟೆಸ್ಟ್ ಉಪನಾಯಕನನ್ನಾಗಿ ಮಾಡಿದೆ.

ಕೇನ್ ವಿಲಿಯಮ್ಸನ್ ಈವರೆಗೆ ಮುನ್ನಡೆಸಿದ ಅಂತಾರಾಷ್ಟ್ರೀಯ 38 ಟೆಸ್ಟ್ ಪಂದ್ಯಗಳ ಪೈಕಿ 22 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 10ರಲ್ಲಿ ಸೋಲು ಕಂಡಿದೆ. ಇನ್ನುಳಿದ 8 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. 2021ರಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ತಂಡ, ಉದ್ಘಾಟನಾ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು (Team India) ಮಣಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಶೇ.44 ರಷ್ಟು ಯಶಸ್ವಿಯಾಗಿರುವ ಕೇನ್ ವಿಲಿಯಮ್ಸನ್ ಟೆಸ್ಟ್‌ ಯಶಸ್ವಿನಾಯಕ ಎನ್ನಿಸಿಕೊಂಡಿದ್ದಾರೆ. 216ರಲ್ಲಿ ಬ್ರೆಂಡನ್ ಮೆಕಲಮ್ ಟೆಸ್ಟ್ ತಂಡದ ನಾಯಕರಾಗಿದ್ದರು.

ಈ ಕುರಿತು ಮಾತನಾಡಿರುವ ಕೇನ್, `ಇದು ನನ್ನ ವೃತ್ತಿ ಜೀವನದ ಅತ್ಯಂತ ಮಹತ್ವದ ಹಂತವಾಗಿದೆ. ಇನ್ನುಮುಂದೆ ಮೈದಾನದ ಹೊರಗೂ ನನ್ನ ಕಾರ್ಯಭಾರ ಜವಾಬ್ದಾರಿ ಹೆಚ್ಚಾಗಲಿದೆ. ಹಾಗಾಗಿ ಈ ನಿರ್ಧಾರ ಸೂಕ್ತವೆನ್ನಿಸಿದೆ. ಇನ್ನು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಚರ್ಚೆ ನಡೆಸಿದ ಬಳಿಕ, ವೈಟ್ ಬಾಲ್ ತಂಡಗಳ ನಾಯಕತ್ವದಲ್ಲಿ ಮುಂದುವರಿಯುತ್ತೇನೆ ಹಾಗೂ ಮುಂದಿನ ಎರಡು ವಿಶ್ವಕಪ್ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸುತ್ತೇನೆ’ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago