Featured

ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವಕ್ಕೆ ಗುಡ್‌ಬೈ ಹೇಳಿದ ಕೇನ್ ವಿಲಿಯಮ್ಸನ್ – Vishwanews24

ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವಕ್ಕೆ ಗುಡ್‌ಬೈ ಹೇಳಿದ ಕೇನ್ ವಿಲಿಯಮ್ಸನ್

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್  ಟೆಸ್ಟ್ ತಂಡದ ನಾಯಕತ್ವಕ್ಕೆ ಹಠಾತ್ ಗುಡ್‌ಬೈ ಹೇಳಿದ್ದಾರೆ.

ಇದರಿಂದ ನ್ಯೂಜಿಲೆಂಡ್ ಟೆಸ್ಟ್ ತಂಡದ  ನಾಯಕತ್ವಕ್ಕೆ ಹಿರಿಯ ವೇಗಿ ಟಿಮ್ ಸೌಥಿ  ಅವರನ್ನು ನೇಮಿಸಿದೆ. ಟಾಮ್ ಲ್ಯಾಥಮ್  ಅವರನ್ನ ಟೆಸ್ಟ್ ಉಪನಾಯಕನನ್ನಾಗಿ ಮಾಡಿದೆ.

ಕೇನ್ ವಿಲಿಯಮ್ಸನ್ ಈವರೆಗೆ ಮುನ್ನಡೆಸಿದ ಅಂತಾರಾಷ್ಟ್ರೀಯ 38 ಟೆಸ್ಟ್ ಪಂದ್ಯಗಳ ಪೈಕಿ 22 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 10ರಲ್ಲಿ ಸೋಲು ಕಂಡಿದೆ. ಇನ್ನುಳಿದ 8 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. 2021ರಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ತಂಡ, ಉದ್ಘಾಟನಾ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು (Team India) ಮಣಿಸಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಶೇ.44 ರಷ್ಟು ಯಶಸ್ವಿಯಾಗಿರುವ ಕೇನ್ ವಿಲಿಯಮ್ಸನ್ ಟೆಸ್ಟ್‌ ಯಶಸ್ವಿನಾಯಕ ಎನ್ನಿಸಿಕೊಂಡಿದ್ದಾರೆ. 216ರಲ್ಲಿ ಬ್ರೆಂಡನ್ ಮೆಕಲಮ್ ಟೆಸ್ಟ್ ತಂಡದ ನಾಯಕರಾಗಿದ್ದರು.

ಈ ಕುರಿತು ಮಾತನಾಡಿರುವ ಕೇನ್, `ಇದು ನನ್ನ ವೃತ್ತಿ ಜೀವನದ ಅತ್ಯಂತ ಮಹತ್ವದ ಹಂತವಾಗಿದೆ. ಇನ್ನುಮುಂದೆ ಮೈದಾನದ ಹೊರಗೂ ನನ್ನ ಕಾರ್ಯಭಾರ ಜವಾಬ್ದಾರಿ ಹೆಚ್ಚಾಗಲಿದೆ. ಹಾಗಾಗಿ ಈ ನಿರ್ಧಾರ ಸೂಕ್ತವೆನ್ನಿಸಿದೆ. ಇನ್ನು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಚರ್ಚೆ ನಡೆಸಿದ ಬಳಿಕ, ವೈಟ್ ಬಾಲ್ ತಂಡಗಳ ನಾಯಕತ್ವದಲ್ಲಿ ಮುಂದುವರಿಯುತ್ತೇನೆ ಹಾಗೂ ಮುಂದಿನ ಎರಡು ವಿಶ್ವಕಪ್ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸುತ್ತೇನೆ’ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

58 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago