ಬೆಂಗಳೂರು : ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಬಿಸಿಯೂಟ ಯೋಜನೆ ನಂ.1 ರಿಂದ ಪುನರಾರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ನವೆಂಬರ್ 1, 2021ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಣೆ ಮಾಡುವ ಮೂಲಕ ರಾಜ್ಯದ ಶಾಲೆಗಳಲ್ಲಿ ವಿದ್ಯುಕ್ತವಾಗಿ ಸ್ಥಗಿತಗೊಂಡಿದ್ದಂತ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಆರಂಭಿಸೋದಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆ ಜಂಟಿ ನಿರ್ದೇಶಕರಾದಂತ ಟಿ.ನಾರಾಯಣಗೌಡ ರಾಜ್ಯದ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಯಡಿ 1 ರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಬಿಸಿಯೂಟವನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗಿದ್ದು, ಕೆಲವೊಂದು ಕ್ರಮಗಳನ್ನು ಅನುಸರಿಸುವ ಬಗ್ಗೆ ಕರಡು ಪ್ರಸ್ತಾವನೆಯನ್ನು ನಿಮ್ಮ ಅಭಿಪ್ರಾಯ ಅಥವಾ ಸಲಹೆಗಳೇನಾದರೂ ಇದ್ದಲ್ಲಿ ಕೂಡಲೇ ದಿನಾಂಕ 04-10-2021ರೊಳಗೆ ಸಲ್ಲಿಸಲು ತಿಳಿಸಿದ್ದಾರೆ.
ಉಡುಪಿ ಓಡಿಎಫ್ +1 ಜಿಲ್ಲೆಯಾಗಿ ಘೋಷಣೆ : ಡಾ.ನವೀನ್ ಭಟ್ -Vishwanews24
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…